
ಚಮೋಲಿ (ಉತ್ತರಾಖಂಡ) – ಇಲ್ಲಿನ ಬದ್ರಿನಾಥ ಮತ್ತು ಕೇದಾರನಾಥ ಯಾತ್ರಾಸ್ಥಳಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಕಪಟ ಸಾಧುವಿನ ವಿರುದ್ಧ ಪೊಲೀಸರು ಅಪರಾಧ ದಾಖಲಿಸಿದ್ದಾರೆ. ಈ ತಥಾಕತಿತ ಸಾಧುವಿನ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸ್ವಾಮಿ ಅದೃಶ್ಯನಂದ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಈ ಸಾಧುವಿನ ಹೆಸರನ್ನು ಶಾಂತನು ವಿಶ್ವಾಸ ಎಂದು ಹೇಳಲಾಗುತ್ತದೆ. ಈ ವೀಡಿಯೋದಲ್ಲಿ ತಥಾಕತಿತ ಸಾಧು ಬದ್ರಿನಾಥನನ್ನು ‘ಬದರುದ್ದೀನ್’ ಮತ್ತು ಕೇದಾರನಾಥವನ್ನು ‘ಕೇದಾರುದ್ದೀನ್’ ಎಂದು ಕರೆಯುವ ಮೂಲಕ ಅಲ್ಲಿ ನಮಾಜ ಮಾಡುವುದಾಗಿ ಹೇಳಿದ್ದಾರೆ.
FIR filed against ‘dhongi aghori baba’ who claimed Badrinath & Kedarnath were Badruddin baba & Kedaruddin baba and namaaz was offered there during Mughalshttps://t.co/aL6kok2tUF
— OpIndia.com (@OpIndia_com) May 18, 2023
ಸಂಪಾದಕರ ನಿಲುವುಇಂತಹವರಿಗೆ ಜೀವಾವಧಿ ಶಿಕ್ಷೆ ನೀಡಿ ! |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ