
‘ಒಂದು ಸಲ ಓರ್ವ ಧರ್ಮಪ್ರೇಮಿಗಳು ಪರಾತ್ಪರ ಗುರು ಡಾ. ಆಠವಲೆಯವರಿಗೆ ಮುಂದಿನ ಪ್ರಶ್ನೆಯನ್ನು ಕೇಳಿದರು, “ಭಾರತದಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಯಾಗಬೇಕು; ಆದರೆ ಆ ದೃಷ್ಟಿಯಿಂದ ನಮ್ಮ ಸಿದ್ಧತೆ ಕಡಿಮೆ ಇದೆ. ‘ನಮ್ಮ ಬಳಿ ಆವಶ್ಯಕ ಸಾತ್ತ್ವಿಕ ಜನರ ಸಂಖ್ಯಾಬಲವಿಲ್ಲ, ಹಣವಿಲ್ಲ ಮತ್ತು ಧರ್ಮದ ಪ್ರಸಾರಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನವಿಲ್ಲ, ಇಂತಹ ಪರಿಸ್ಥಿತಿಯಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆ ಹೇಗೆ ಸಾಧ್ಯ ? ಅದಕ್ಕೆ ಪರಾತ್ಪರ ಗುರು ಡಾಕ್ಟರರು “ನಮ್ಮ ಪಕ್ಷದಲ್ಲಿ ಭಗವಾನ ಶ್ರೀಕೃಷ್ಣನಿದ್ದಾನೆ. ಆದುದರಿಂದ ಹಿಂದೂ ರಾಷ್ಟ್ರದ ಸ್ಥಾಪನೆಯಾಗುವುದು, ಎಂದು ಹೇಳಿದರು.
ಈ ಪ್ರಸಂಗದಿಂದ ಪರಾತ್ಪರ ಗುರು ಡಾಕ್ಟರರಿಗೆ ಶ್ರೀಕೃಷ್ಣನ ಮೇಲಿನ ‘ಪೂರ್ಣ ಶ್ರದ್ಧೆ ಮತ್ತು ಭಕ್ತಿ ಕಂಡು ಬರುತ್ತದೆ. ಈ ಪ್ರಸಂಗದಲ್ಲಿ ನನ್ನ ಮನಸ್ಸಿನಲ್ಲಿ ಮುಂದಿನ ವಿಚಾರ ಬಂದಿತು, ‘ಮಹಾಭಾರತದ ಯುದ್ಧದಲ್ಲಿ ದುರ್ಯೋಧನನ ಬಳಿ ಅಪಾರ ಸೈನ್ಯವಿತ್ತು ಮತ್ತು ಪಾಂಡವರ ಪಕ್ಷದಲ್ಲಿ ಕೇವಲ ಭಗವಾನ ಶ್ರೀಕೃಷ್ಣನಿದ್ದನು. ಶ್ರೀಕೃಷ್ಣನು ‘ಪೂರ್ಣಾವತಾರ ಮತ್ತು ‘ಸರ್ವಶಕ್ತಿವಂತ ಇದ್ದುದರಿಂದ ಅವನ ಕೃಪೆಯಿಂದ ಪಾಂಡವರು ಯುದ್ಧದಲ್ಲಿ ಗೆದ್ದರು, ಅದೇ ರೀತಿ ಈಗಲೂ ಹಿಂದೂ ರಾಷ್ಟ್ರದ ಸ್ಥಾಪನೆಯ ವಿಷಯದಲ್ಲಿ ಘಟಿಸಲಿದೆ.
– ಶ್ರೀ. ರಾಮ ಹೊನಪ, ಸನಾತನ ಆಶ್ರಮ, ರಾಮನಾಥಿ, ಗೋವಾ. (೪.೫.೨೦೨೩)
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಭಾರತವು ಹಿಂದೂ ರಾಷ್ಟ್ರವೇ ಆಗಿದೆ! : Union Minister Pralhad Joshi
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !