
‘ಪೃಥ್ವಿಯಲ್ಲಿ ಆಗಾಗ ಅಧರ್ಮ ನಿರ್ಮಾಣವಾಗುತ್ತದೆ. ಇಂತಹ ಸಮಯದಲ್ಲಿ ಪರಮೇಶ್ವರನು ಧರ್ಮಸ್ಥಾಪನೆಗಾಗಿ ಪುನಃ ಪುನಃ ಸೂಕ್ತ ಮನುಷ್ಯರನ್ನು ಆರಿಸಿ ಅವರನ್ನು ಪೃಥ್ವಿಗೆ ಕಳುಹಿಸುತ್ತಾನೆ. ಈಗಲೂ ಡಾಕ್ಟರ್ ಸಾಹೇಬರನ್ನು (ಪ.ಪೂ. ಡಾ. ಆಠವಲೆಯವರನ್ನು) ಈಶ್ವರನೇ ಕಳುಹಿಸಿದ್ದಾನೆ. ಡಾಕ್ಟರ್ ಸಾಹೇಬರು ಧರ್ಮಕ್ಕಾಗಿ ತಮ್ಮ ಆಯುಷ್ಯವನ್ನೇ ಅರ್ಪಿಸಿದ್ದಾರೆ.
– ಪ.ಪೂ. ಶಾಮರಾವ್ ಮಹಾರಾಜರು, ಕೆರ್ಲೆ, ಕೊಲ್ಹಾಪುರ. (೧೩.೭.೨೦೦೨ ರಂದು ರತ್ನಾಗಿರಿಯ ಸನಾತನದ ಸಾಧಕರೊಂದಿಗೆ ಮಾತನಾಡುವಾಗ ತೆಗೆದ ಉದ್ಗಾರ)
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !