
‘ಪೃಥ್ವಿಯಲ್ಲಿ ಆಗಾಗ ಅಧರ್ಮ ನಿರ್ಮಾಣವಾಗುತ್ತದೆ. ಇಂತಹ ಸಮಯದಲ್ಲಿ ಪರಮೇಶ್ವರನು ಧರ್ಮಸ್ಥಾಪನೆಗಾಗಿ ಪುನಃ ಪುನಃ ಸೂಕ್ತ ಮನುಷ್ಯರನ್ನು ಆರಿಸಿ ಅವರನ್ನು ಪೃಥ್ವಿಗೆ ಕಳುಹಿಸುತ್ತಾನೆ. ಈಗಲೂ ಡಾಕ್ಟರ್ ಸಾಹೇಬರನ್ನು (ಪ.ಪೂ. ಡಾ. ಆಠವಲೆಯವರನ್ನು) ಈಶ್ವರನೇ ಕಳುಹಿಸಿದ್ದಾನೆ. ಡಾಕ್ಟರ್ ಸಾಹೇಬರು ಧರ್ಮಕ್ಕಾಗಿ ತಮ್ಮ ಆಯುಷ್ಯವನ್ನೇ ಅರ್ಪಿಸಿದ್ದಾರೆ.
– ಪ.ಪೂ. ಶಾಮರಾವ್ ಮಹಾರಾಜರು, ಕೆರ್ಲೆ, ಕೊಲ್ಹಾಪುರ. (೧೩.೭.೨೦೦೨ ರಂದು ರತ್ನಾಗಿರಿಯ ಸನಾತನದ ಸಾಧಕರೊಂದಿಗೆ ಮಾತನಾಡುವಾಗ ತೆಗೆದ ಉದ್ಗಾರ)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !