
ದೂರಚಿತ್ರವಾಹಿನಿಯಲ್ಲಿನ ಸುಪ್ರಸಿದ್ಧ ‘ಮಹಾಭಾರತ’ ಮಾಲಿಕೆಯಲ್ಲಿ ಶ್ರೀಕೃಷ್ಣನ ಪಾತ್ರವನ್ನು ಸಾಕಾರಗೊಳಿಸಿದ ಸೌರಭ ಜೈನ್ ಇವರು ಪತ್ನಿ ರಿದ್ಧಿಮಾ ಮತ್ತು ಕುಟುಂಬ ಸಮೇತ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರನ್ನು ಭೇಟಿಯಾದರು. ಅವರು ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರಿಗೆ ಅಧ್ಯಾತ್ಮದ ವಿಷಯದಲ್ಲಿ ವಿವಿಧ ಪ್ರಶ್ನೆಗಳನ್ನು ಕೇಳಿ ಸಂದೇಹ ನಿವಾರಣೆ ಮಾಡಿಕೊಂಡರು. ಅಭಿನಯದ ಮೂಲಕ ಈಶ್ವರನ ತನಕ ತಲುಪುವ ದೃಷ್ಟಿಯಿಂದ ಸೌರಭ ರಾಜ ಜೈನ್ ಇವರು ಮಾಡುತ್ತಿರುವ ಪ್ರಯತ್ನವನ್ನು ನೋಡಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರು ಅವರನ್ನು ಪ್ರಶಂಸಿಸಿದರು.
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !