
ದೂರಚಿತ್ರವಾಹಿನಿಯಲ್ಲಿನ ಸುಪ್ರಸಿದ್ಧ ‘ಮಹಾಭಾರತ’ ಮಾಲಿಕೆಯಲ್ಲಿ ಶ್ರೀಕೃಷ್ಣನ ಪಾತ್ರವನ್ನು ಸಾಕಾರಗೊಳಿಸಿದ ಸೌರಭ ಜೈನ್ ಇವರು ಪತ್ನಿ ರಿದ್ಧಿಮಾ ಮತ್ತು ಕುಟುಂಬ ಸಮೇತ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರನ್ನು ಭೇಟಿಯಾದರು. ಅವರು ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರಿಗೆ ಅಧ್ಯಾತ್ಮದ ವಿಷಯದಲ್ಲಿ ವಿವಿಧ ಪ್ರಶ್ನೆಗಳನ್ನು ಕೇಳಿ ಸಂದೇಹ ನಿವಾರಣೆ ಮಾಡಿಕೊಂಡರು. ಅಭಿನಯದ ಮೂಲಕ ಈಶ್ವರನ ತನಕ ತಲುಪುವ ದೃಷ್ಟಿಯಿಂದ ಸೌರಭ ರಾಜ ಜೈನ್ ಇವರು ಮಾಡುತ್ತಿರುವ ಪ್ರಯತ್ನವನ್ನು ನೋಡಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರು ಅವರನ್ನು ಪ್ರಶಂಸಿಸಿದರು.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !