ದೂರಚಿತ್ರವಾಹಿನಿಯಲ್ಲಿನ ಸುಪ್ರಸಿದ್ಧ ‘ಮಹಾಭಾರತ’ ಮಾಲಿಕೆಯಲ್ಲಿ ಶ್ರೀಕೃಷ್ಣನ ಪಾತ್ರವನ್ನು ಸಾಕಾರಗೊಳಿಸಿದ ಸೌರಭ ಜೈನ್ ಇವರು ಪತ್ನಿ ರಿದ್ಧಿಮಾ ಮತ್ತು ಕುಟುಂಬ ಸಮೇತ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರನ್ನು ಭೇಟಿಯಾದರು. ಅವರು ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರಿಗೆ ಅಧ್ಯಾತ್ಮದ ವಿಷಯದಲ್ಲಿ ವಿವಿಧ ಪ್ರಶ್ನೆಗಳನ್ನು ಕೇಳಿ ಸಂದೇಹ ನಿವಾರಣೆ ಮಾಡಿಕೊಂಡರು. ಅಭಿನಯದ ಮೂಲಕ ಈಶ್ವರನ ತನಕ ತಲುಪುವ ದೃಷ್ಟಿಯಿಂದ ಸೌರಭ ರಾಜ ಜೈನ್ ಇವರು ಮಾಡುತ್ತಿರುವ ಪ್ರಯತ್ನವನ್ನು ನೋಡಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರು ಅವರನ್ನು ಪ್ರಶಂಸಿಸಿದರು.
ಸನಾತನ ಪ್ರಭಾತ > Post Type > ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ > ಚೆನ್ನಾಗಿ ಪ್ರಯತ್ನಿಸುವವರನ್ನು ಪ್ರೋತ್ಸಾಹಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಚೆನ್ನಾಗಿ ಪ್ರಯತ್ನಿಸುವವರನ್ನು ಪ್ರೋತ್ಸಾಹಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಸಂಬಂಧಿತ ಲೇಖನಗಳು
- ‘ಸ್ವಭಾವದೋಷ ಮತ್ತು ಅಹಂ ನಿರ್ಮೂಲನೆ’ ಪ್ರಕ್ರಿಯೆಯ ಬಗ್ಗೆ ಸನಾತನ ಆಶ್ರಮದ ಶೇ. ೬೭ ಆಧ್ಯಾತ್ಮಿಕ ಮಟ್ಟದ ಸೌ. ಸುಪ್ರಿಯಾ ಮಾಥೂರರಿಂದ ಶ್ರೀಮತಿ ಅಶ್ವಿನಿ ಪ್ರಭು (ಆಧ್ಯಾತ್ಮಿಕ ಮಟ್ಟ ಶೇ. ೬೨) ಇವರಿಗೆ ಕಲಿಯಲು ಸಿಕ್ಕಿದ ಅಂಶಗಳು !
- ಸಚ್ಚಿದಾನಂದ ಪರಬ್ರಹ್ಮಡಾ. ಆಠವಲೆ ಇವರ ತೇಜಸ್ವಿ ವಿಚಾರ
- ಪರಾತ್ಪರ ಗುರು ಡಾ. ಆಠವಲೆಯವರು ಸಾಧಕರಿಂದ ಸ್ವಭಾವದೋಷ ಮತ್ತು ಅಹಂ ನಿರ್ಮೂಲನೆಯ ಪ್ರಯತ್ನಗಳನ್ನು ಮಾಡಿಸಿಕೊಂಡಿದ್ದರಿಂದ ಶೀಘ್ರವಾಗಿ ಸಾಧಕರ ಆಧ್ಯಾತ್ಮಿಕ ಉನ್ನತಿ ಆಗುವುದು !
- ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ
- ಪರಾತ್ಪರ ಗುರು ಡಾ. ಆಠವಲೆ ಇವರು ಹೇಳಿದ ಸ್ವಭಾವದೋಷ ಮತ್ತು ಅಹಂ ನಿರ್ಮೂಲನೆ ಪ್ರಕ್ರಿಯೆಯಿಂದ ಅನೇಕ ಸಾಧಕರು ಮತ್ತು ಜಿಜ್ಞಾಸುಗಳ ಆಧ್ಯಾತ್ಮಿಕ ಉನ್ನತಿ ಆಗುವುದು ಇದು ಆಧ್ಯಾತ್ಮಿಕ ಇತಿಹಾಸದ ಅದ್ವಿತೀಯ ಘಟನೆ !
- ಸನಾತನ ಸಂಸ್ಥೆಯ ಮಾಧ್ಯಮದಿಂದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇರುವರು ಎಲ್ಲೆಡೆ ಸದಾ !