|

ಜಳಗಾಂವ – ಇಲ್ಲಿ ಮತಾಂಧರಿಂದ ತಮಾಷೆಯಿಂದ ಮೊಟ್ಟೆ ಹೊಡೆದ ವಿವಾದವು ಗಲಭೆಗೆ ತಿರುಗಿತು. ಈ ವೇಳೆ ಪೊಲೀಸರು ಮತಾಂಧರನ್ನು ಬುದ್ದಿ ಹೇಳಲು ಹೋದಾಗ ಮತಾಂಧರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಲ್ಲಿ ೨ ಪೊಲೀಸರು ಗಾಯಗೊಂಡಿದ್ದಾರೆ. ಗಲಭೆಕೋರರರು ೪ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೧೮ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಹೆಚ್ಚಿನ ಬಂದೊಬಸ್ತಗೆ ಕರೆಸಿ ಗುಂಪನ್ನು ಚದುರಿಸಿದರು.
ಪೊಲೀಸರು ತಾವಾಗಿ ಗಲಭೆ ಮತ್ತು ಸರಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ೨೫ ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಜಿಶಾಂತ್, ಶಾಕಿಬ್ ಫಾರೂಕ್ ಪಟೇಲ್, ಉಮರ್ ಅಲಿಯಾಸ್ ಗೋಲು ಜಾವೇದ್ ಶೇಖ್, ಪರ್ವೇಜ್ ಅಲಿಯಾಸ್ ತಿರಂಗ್ ಖಾನ್ ಯೂನೂಸ್ ಖಾನ್, ರಫೀಕ್ ಮೂಸಾ ಪಟೇಲ್, ಸೈಯದ್ ಅಖೀಬ್ ಸೈಯದ್ ವಾಹೇದ್, ಅಫ್ಸರ್ ಜಾಕೀರ್ ಶೇಖ್, ನಯೀಮ್ ಬಂಡು ಶಿಕಲಿಕರ್ ಸೇರಿದಂತೆ ೧೦ ರಿಂದ ೧೨ ಜನರನ್ನು ಪೋಲಿಸರು ಬಂಧಿಸಿದ್ದಾರೆ.
ಸಂಪಾದಕರ ನಿಲುವು* ಮತಾಂಧರಿಂದ ಹೊಡೆತ ತಿನ್ನುವ ಪೋಲೀಸರು ಹಿಂದೂಗಳ ಮುಂದೆ ದರ್ಪ ತೋರುತ್ತಾರೆ ! * ಉದ್ಧಟ ಮತಾಂಧ ! ನೇರವಾಗಿ ಪೊಲೀಸರ ಮೇಲೆ ದಾಳಿ ಮಾಡುವ ಮತಾಂಧರು ಹಿಂದೂಗಳ ಮೇಲೆ ದಾಳಿ ಮಾಡಲು ಹಿಂದೇಟು ಹಾಕುತ್ತಾರೆಯೇ ? ಇಂತಹವರನ್ನು ಸರಕಾರ ಜೀವಾವಧಿ ಶಿಕ್ಷೆಗೆ ಗುರಿಪಡಿಸಬೇಕು, ಆಗ ಮಾತ್ರ ಇಂತಹವರು ಸರಿ ದಾರಿಗೆ ಬರುತ್ತವೆ ! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ