|

ಬೆಂಗಳೂರು – ಪ್ರಧಾನಿ ನರೇಂದ್ರ ಮೋದಿ ಕೇವಲ ಭಯೋತ್ಪಾದನೆಯ ಬಗ್ಗೆ ಮಾತನಾಡುತ್ತಾರೆ; ಆದರೆ ಇಲ್ಲಿಯವರೆಗೂ ಭಾಜಪದ ಒಬ್ಬನೇ ಒಬ್ಬ ನಾಯಕ ಉಗ್ರರ ದಾಳಿಗೆ ಬಲಿಯಾಗಲಿಲ್ಲ. ಕಾಂಗ್ರೆಸ್ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಭಾಜಪ ನಿರಂತರವಾಗಿ ಹೇಳುತ್ತಿದೆ; ಆದರೆ ನಮ್ಮ ನಾಯಕರಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ರಾಜ್ಯದ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ ೨೧ ರಂದು ರಾಜೀವ್ ಗಾಂಧಿಯವರ ಪುಣ್ಯತಿಥಿಯಂದು ಹೇಳಿಕೆ ನೀಡಿದ್ದರು. (ದೆಹಲಿಯ ಬಾಟಲಾ ಹೌಸ್ನಲ್ಲಿ ಪೊಲೀಸರು ಜಿಹಾದಿ ಭಯೋತ್ಪಾದಕರನ್ನು ಕೊಂದಾಗ ಸೋನಿಯಾ ಗಾಂಧಿಯವರು ಕಣ್ಣಿರು ಹಾಕಿದ್ದರು, ಇದರಿಂದ ಭಯೋತ್ಪಾದಕರ ಬಗ್ಗೆ ಯಾರಿಗೆ ಕಾಳಜಿ ಇದೆ ? ಇದು ಸಾರ್ವಜನಿಕರಿಗೆ ತಿಳಿದಿದೆ ! – ಸಂಪಾದಕರು)
ಭಯೋತ್ಪಾದನೆಯಿಂದಾಗಿ ಬಿಜೆಪಿಯ ಯಾರೊಬ್ಬರೂ ಪ್ರಾಣ ಕಳೆದುಕೊಂಡಿಲ್ಲ: ಸಿದ್ದರಾಮಯ್ಯ #Siddaramaiah #Congress #BJP #Politics #Terrorism
— Prajavani (@prajavani) May 21, 2023
ಸಂಪಾದಕರ ನಿಲುವು
|
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ