|

ಬೆಂಗಳೂರು – ಪ್ರಧಾನಿ ನರೇಂದ್ರ ಮೋದಿ ಕೇವಲ ಭಯೋತ್ಪಾದನೆಯ ಬಗ್ಗೆ ಮಾತನಾಡುತ್ತಾರೆ; ಆದರೆ ಇಲ್ಲಿಯವರೆಗೂ ಭಾಜಪದ ಒಬ್ಬನೇ ಒಬ್ಬ ನಾಯಕ ಉಗ್ರರ ದಾಳಿಗೆ ಬಲಿಯಾಗಲಿಲ್ಲ. ಕಾಂಗ್ರೆಸ್ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಭಾಜಪ ನಿರಂತರವಾಗಿ ಹೇಳುತ್ತಿದೆ; ಆದರೆ ನಮ್ಮ ನಾಯಕರಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ರಾಜ್ಯದ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ ೨೧ ರಂದು ರಾಜೀವ್ ಗಾಂಧಿಯವರ ಪುಣ್ಯತಿಥಿಯಂದು ಹೇಳಿಕೆ ನೀಡಿದ್ದರು. (ದೆಹಲಿಯ ಬಾಟಲಾ ಹೌಸ್ನಲ್ಲಿ ಪೊಲೀಸರು ಜಿಹಾದಿ ಭಯೋತ್ಪಾದಕರನ್ನು ಕೊಂದಾಗ ಸೋನಿಯಾ ಗಾಂಧಿಯವರು ಕಣ್ಣಿರು ಹಾಕಿದ್ದರು, ಇದರಿಂದ ಭಯೋತ್ಪಾದಕರ ಬಗ್ಗೆ ಯಾರಿಗೆ ಕಾಳಜಿ ಇದೆ ? ಇದು ಸಾರ್ವಜನಿಕರಿಗೆ ತಿಳಿದಿದೆ ! – ಸಂಪಾದಕರು)
ಭಯೋತ್ಪಾದನೆಯಿಂದಾಗಿ ಬಿಜೆಪಿಯ ಯಾರೊಬ್ಬರೂ ಪ್ರಾಣ ಕಳೆದುಕೊಂಡಿಲ್ಲ: ಸಿದ್ದರಾಮಯ್ಯ #Siddaramaiah #Congress #BJP #Politics #Terrorism
— Prajavani (@prajavani) May 21, 2023
ಸಂಪಾದಕರ ನಿಲುವು
|
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !