ಬಾಲಿವುಡ್ ಗೆ ಛೀಮಾರಿ

ಮುಂಬಯಿ – ನಿರ್ದೇಶಕ ರಾಮ ಗೋಪಾಲ ವರ್ಮಾ ಇವರು `ದಿ ಕೇರಳ ಸ್ಟೋರಿ’ಯನ್ನು ಹೊಗಳುತ್ತಾ, ಬಾಲಿವುಡ್ ಗೆ ಛೀಮಾರಿ ಹಾಕಿದ್ದಾರೆ. ಈ ಸಂದರ್ಭದಲ್ಲಿ ವರ್ಮಾ ಅವರು, ”ನಾವು ಯಾವುದೇ ಒಂದು ಸುಳ್ಳು ವಿಷಯವನ್ನು ಜನರಿಗೆ ಮತ್ತು ನಮಗೆ ಹೇಳಿಕೊಳ್ಳುವಲ್ಲಿ ಎಷ್ಟು ಪಳಗಿರುತ್ತೇವೆಂದರೆ, ಯಾವಾಗ ಅದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ಯಾರಾದರೂ ನಮಗೆ ಸತ್ಯವನ್ನು ಹೇಳಿದರೆ, ಆಗ ಮಾತ್ರ ನಮಗೆ ಆಘಾತವೇ ಆಗುತ್ತದೆ. `ದಿ ಕೇರಳ ಸ್ಟೋರಿ’ ಯ ಅಭೂತಪೂರ್ವ ಯಶಸ್ಸಿನ ಬಳಿಕ ಬಾಲಿವುಡ್ ನಲ್ಲಿ ಒಂದು ಸ್ಮಶಾನ ಮೌನ ಹರಡಿದೆಯೆನ್ನುವುದು ಇದರಿಂದ ಸ್ಪಷ್ಟವಾಗುತ್ತಿದೆ” ಎಂದು ಹೇಳಿದರು.
ಸುದೀಪ್ತೊ ಸೇನ ಇವರು ನಿರ್ದೇಶಿಸಿರುವ `ದಿ ಕೇರಳ ಸ್ಟೋರಿ’ ಚಲನಚಿತ್ರಕ್ಕೆ ಅಭೂತಪೂರ್ವ ಯಶಸ್ಸು ಲಭಿಸಿದ್ದು, ಈ ಚಿತ್ರವು 17 ದಿನಗಳಲ್ಲಿ 198 ಕೋಟಿ ರೂಪಾಯಿಗಳನ್ನು ಗಳಿಸಿದೆ. ಬೇಗನೆ ಅದು 200 ಕೋಟಿ ರೂಪಾಯಿಗಳನ್ನು ಗಳಿಸುವ ಸಾಧ್ಯತೆಯಿದೆಯೆಂದು ಹೇಳಲಾಗುತ್ತಿದೆ.
Ram Gopal Varma supports ‘The Kerala Story’, says ‘the film is a beautiful ghostly mirror showing the dead face of mainstream Bollywood’ https://t.co/OSyQGfWaVL
— ETimes (@etimes) May 21, 2023
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ