ಜ್ಞಾನವಾಪಿ ಪ್ರಕರಣದಲ್ಲಿ ಎಲ್ಲಾ ೭ ಪ್ರಕರಣಗಳ ಒಟ್ಟಿಗೆ ವಿಚಾರಣೆ !

ವಾರಣಾಸಿ (ಉತ್ತರ ಪ್ರದೇಶ) – ಇಲ್ಲಿನ ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಲ್ಲಾ ಪ್ರಕರಣಗಳ ವಿಚಾರಣೆಯು ಈಗ ಜಿಲ್ಲಾ ನ್ಯಾಯಾಲಯದಲ್ಲಿ ಕ್ರೋಢೀಕರಿಸಲ್ಪಡುತ್ತದೆ. ಜಿಲ್ಲಾ ನ್ಯಾಯಾಧೀಶ ಡಾ. ಅಜಯ ಕೃಷ್ಣ ವಿಶ್ವೇಶ ಅವರು ಮೇ ೨೩ ರಂದು ಈ ಆದೇಶ ನೀಡಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು ೭ ಪ್ರಕರಣಗಳು ನಡೆಯುತ್ತಿವೆ.