ಕಳ್ಳತನದ ಆರೋಪ ಹೊರಿಸಿ ಸುಮ್ಮನಿರುವಂತೆ ಬೆದರಿಕೆ !

ಚಂಡಿಗಡ (ಹರಿಯಾಣಾ) – ಇಲ್ಲಿಯ `ಮಾಡರ್ನ ಸ್ಕೂಲ’ ಹೆಸರಿನ ಒಂದು ಸರಕಾರಿ ಶಾಲೆಯ ಏಳನೇಯ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅವಳದೇ ಶಾಲೆಯ ಕೆಲವು ವಿದ್ಯಾರ್ಥಿಗಳು ಅನೇಕ ಬಾರಿ ಬಲಾತ್ಕಾರ ಮಾಡಿರುವ ಆಘಾತಕಾರಿ ಘಟನೆ ಬಹಿರಂಗವಾಗಿದೆ. ಶಾಲೆಯಲ್ಲಿ ಹಾಗೆಯೇ ಶಾಲೆಯ ಹೊರಗೆ ಈ ಹೀನಕೃತ್ಯ ನಡೆದಿದೆಯೆಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ. ಈ ಘಟನೆ ಮೇ 18 ರಂದು ಬಹಿರಂಗವಾಯಿತು. ಪೊಲೀಸರು ಈ ಪ್ರಕರಣದಲ್ಲಿ ದೂರನ್ನು ದಾಖಲಿಸಿದ್ದು, ಆರೋಪಿಗಳಿಗೆ ಬಾಲಸುಧಾರಣಾ ಕೇಂದ್ರಕ್ಕೆ ಕಳುಹಿಸಿದ್ದಾರೆ.
All five accused, comprising her classmate and four students of Class 9 of government model school, sent to juvenile home
(@nikhilsharmaht reports)https://t.co/oo8sbZUnoa
— Hindustan Times (@htTweets) May 23, 2023
13 ವರ್ಷದ ಸಂತ್ರಸ್ತ ವಿದ್ಯಾರ್ಥಿನಿಯ ಮೇಲೆ ಮೊದಲು ಅವಳದೇ ವರ್ಗದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯು ಬಲಾತ್ಕಾರ ಮಾಡಿದನು. ಆ ಸಮಯದಲ್ಲಿ ವಿದ್ಯಾರ್ಥಿಯು ಸಂತ್ರಸ್ತ ವಿದ್ಯಾರ್ಥಿನಿಯ ಮೇಲೆ ಕಳ್ಳತನದ ಆರೋಪವನ್ನು ಹೊರಿಸಿ ಅವಳನ್ನು ಸುಮ್ಮನಿರುವಂತೆ ಹೇಳಿದನು. ತದನಂತರ ಈಯತ್ತೆ 9ನೇ ತರಗತಿಯಲ್ಲಿ ಕಲಿಯುತ್ತಿರುವ 4 ವಿದ್ಯಾರ್ಥಿಗಳು ಬೇರೆ ಬೇರೆ ಸಮಯದಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ ಅವಳ ಮೇಲೆ ಬಲಾತ್ಕಾರ ಮಾಡಿದರು. ಈ ಘಟನೆಯ ವಿಷಯದಲ್ಲಿ ಮೊದಲು ಶಾಲೆಯ ಒಬ್ಬ ಶಿಕ್ಷಕಿಗೆ ಮಾಹಿತಿ ಸಿಕ್ಕಿತು. ಅವಳು ಪ್ರಾಚಾರ್ಯರಿಗೆ ಈ ವಿಷಯವನ್ನು ಹೇಳಿದ ಬಳಿಕ ಪೊಲೀಸರಿಗೆ, ಹಾಗೆಯೇ ಸಂತ್ರಸ್ತ ಕುಟುಂಬದವರಿಗೆ ಸೂಚನೆ ನೀಡಲಾಯಿತು ಐವರೂ ಆರೋಪಿಗಳನ್ನು ಬಾಲಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಸಂತ್ರಸ್ತಳಿಗೆ ಸಮಾಲೋಚನೆಯನ್ನು(ಕೌನ್ಸಿಲಿಂಗ) ನಡೆಸಲಾಗುತ್ತಿದೆ.
ಸಂಪಾದಕರ ನಿಲುವು
|
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court