
ಮುಂಬಯಿ – ಇವರು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಪ್ರಮಾಣವಚನದ ಮೊದಲು ಟಿಪ್ಪು ಸುಲ್ತಾನಿನ ಗೋರಿಯ ದರ್ಶನ ಪಡೆದು ಅವನ ಆಶೀರ್ವಾದ ಪಡೆದ ನಂತರ ಅವರು ಉಪಮುಖ್ಯಮಂತ್ರಿಯಾದರು. ಕಾಂಗ್ರೆಸ್ ಪಕ್ಷ ಇಷ್ಟು ಬಹಿರಂಗವಾಗಿ ಎಲ್ಲವೂ ಮಾಡುತ್ತಿದ್ದರು ಕೂಡ ಹಿಂದೂಗಳು ಅವರಿಗೆ ಮತ ನೀಡುತ್ತಾರೆ ಇದಕ್ಕಿಂತ ಬೇರೆ ದುರದೃಷ್ಟಕರ ಏನು ಇರಲು ಸಾಧ್ಯ ?’ ಎಂದು ಪ್ರಸಿದ್ಧ ಹಿಂದುತ್ವನಿಷ್ಠ ನಟ ಶರದ ಪೊಂಕ್ಷೇ ಇವರು ಪ್ರಶ್ನೆ ಕೇಳಿದ್ದಾರೆ. ಈ ಬಗ್ಗೆ ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ರಾಜ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಹುಮತ ಸಿಕ್ಕಿ ಅಧಿಕಾರ ಪಡೆದಿದೆ. ಮೇ ೨೦ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಇವರು ಪ್ರಮಾಣವಚನ ಸ್ವೀಕರಿಸಿದರು. ಆ ಸಮಯದಲ್ಲಿ ನಟ ಪೋಂಕ್ಷೇ ಇವರು ಮೇಲಿನ ಛಾಯಾಚಿತ್ರ ಪ್ರಸಾರಗೊಳಿಸಿದ್ದಾರೆ.
ಸಂಪಾದಕರ ನಿಲುವುಹಿಂದೂಗಳು ಕಾಂಗ್ರೆಸ್ಸಿಗೆ ಮತ ನೀಡುವುದು ಇದಕ್ಕಿಂತ ಬೇರೆ ದುರದೃಷ್ಟಕರ ಏನಿದೆ ? |
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನ 97 ಲಕ್ಷ ಮತದಾರರಲ್ಲಿ 3.5–4 ಲಕ್ಷ ಮತದಾರರು ಅಸಿಂಧು ಮತದಾರರಾಗಿರಬಹುದು!”
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್
‘ಭಾರತದಲ್ಲಿ ವಾಸಿಸಲು ನನಗೆ ನಾಚಿಕೆಯಾಗುತ್ತದೆ !’
‘ಹೊಸ ಸಚಿವ ಸಂಪುಟದಲ್ಲಿ ಮುಸ್ಲಿಮರಿಗೆ ಕನಿಷ್ಠ ೩ ಹುದ್ದೆಗಳನ್ನು ನೀಡಬೇಕಂತೆ !’
‘ಗೋಕುಲ್’ ನ ಹಲಾಲ್ ಪ್ರಮಾಣಪತ್ರವನ್ನು ತಕ್ಷಣ ರದ್ದುಗೊಳಿಸಿ : ಕೊಲ್ಲಾಪುರದಲ್ಲಿ ಹಿಂದುತ್ವನಿಷ್ಠ ಸಂಘಟನೆಗಳ ಆಕ್ರೋಶ !