ಕರ್ನಾಟಕ ರಾಜ್ಯದಲ್ಲಿ ಅಸುರಕ್ಷಿತ ಹಿಂದೂಗಳು

ಪುತ್ತೂರು – ಕಾಂಗ್ರೆಸ್ಸಿನ ಕಾರ್ಯಕರ್ತರು ಬಂಟ್ವಾಳದ ಮಾಣಿ ಗ್ರಾಮದಲ್ಲಿ ಬಜರಂಗ ದಳದ ಸ್ಥಳೀಯ ಸಂಚಾಲಕ ಮಹೇಂದ್ರ ಮತ್ತು ಭಾಜಪ ಪ್ರಶಾಂತ ನಾಯಕ ಇವರ ಮೇಲೆ ಕತ್ತಿಯಿಂದ ಆಕ್ರಮಣ ಮಾಡಿದರು. ಇದರಲ್ಲಿ ಅವರು ಗಂಭೀರವಾಗಿ ಗಾಯಗೊಂಡರು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ವಿಧಾನಸಭೆ ಚುನಾವಣೆಯ ತೀರ್ಪಿನ ಸಮಯದಲ್ಲಿ ನಡೆದ ಜಗಳವು ಆಕ್ರಮಣದಲ್ಲಿ ಮುಕ್ತಾಯಗೊಂಡಿರುವ ಶಂಕೆಯನ್ನು ವ್ಯಕ್ತಪಡಿಸಲಾಗುತ್ತಿದೆ. ಪೊಲೀಸರು ಈ ಪ್ರಕರಣದಲ್ಲಿ ತನಿಖೆಯನ್ನು ನಡೆಸುತ್ತಿದ್ದಾರೆ.
(ಸೌಜನ್ಯ:Public TV)
ಜೂನ್ 22 ರಿಂದ 24 ರ ಅವಧಿಯಲ್ಲಿ ಶ್ರೀ ವಿಠ್ಠಲ-ರುಕ್ಮಿಣೀ ದೇವಿಯ ಮೂರ್ತಿಗಳ ಸಂರಕ್ಷಣಾ ಕಾರ್ಯ!
ಪತಿಯು ಸುಳ್ಳು ಜನ್ಮದಿನಾಂಕವನ್ನು ಹೇಳಿದ್ದರಿಂದ ಜಾತಕ ಹೊಂದಾಣಿಕೆಯಲ್ಲಿ ತಪ್ಪಾಗಿರುವುದರಿಂದ ಪತ್ನಿಯ ವಂಚನೆಯಾಗಿದೆ! – Telangana High Court
ವಾಯುಪಡೆಯ ವಿಮಾನ ಪತನ: 5 ಸೈನಿಕರ ವೀರಮರಣ
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ