ಕರ್ನಾಟಕ ರಾಜ್ಯದಲ್ಲಿ ಅಸುರಕ್ಷಿತ ಹಿಂದೂಗಳು

ಪುತ್ತೂರು – ಕಾಂಗ್ರೆಸ್ಸಿನ ಕಾರ್ಯಕರ್ತರು ಬಂಟ್ವಾಳದ ಮಾಣಿ ಗ್ರಾಮದಲ್ಲಿ ಬಜರಂಗ ದಳದ ಸ್ಥಳೀಯ ಸಂಚಾಲಕ ಮಹೇಂದ್ರ ಮತ್ತು ಭಾಜಪ ಪ್ರಶಾಂತ ನಾಯಕ ಇವರ ಮೇಲೆ ಕತ್ತಿಯಿಂದ ಆಕ್ರಮಣ ಮಾಡಿದರು. ಇದರಲ್ಲಿ ಅವರು ಗಂಭೀರವಾಗಿ ಗಾಯಗೊಂಡರು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ವಿಧಾನಸಭೆ ಚುನಾವಣೆಯ ತೀರ್ಪಿನ ಸಮಯದಲ್ಲಿ ನಡೆದ ಜಗಳವು ಆಕ್ರಮಣದಲ್ಲಿ ಮುಕ್ತಾಯಗೊಂಡಿರುವ ಶಂಕೆಯನ್ನು ವ್ಯಕ್ತಪಡಿಸಲಾಗುತ್ತಿದೆ. ಪೊಲೀಸರು ಈ ಪ್ರಕರಣದಲ್ಲಿ ತನಿಖೆಯನ್ನು ನಡೆಸುತ್ತಿದ್ದಾರೆ.
(ಸೌಜನ್ಯ:Public TV)
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk