
ಕಾಂಕೇರ (ಛತ್ತೀಸಗಡ) – ಇಲ್ಲಿನ ಆಹಾರ ನಿರೀಕ್ಷಕ ರಾಜೇಶ ವಿಶ್ವಾಸ ಇವರ 1 ಲಕ್ಷ ರೂಪಾಯಿಯ ಮೊಬೈಲ ಇಲ್ಲಿನ ಖೇರಕಟ್ಟಾ-ಪರಲಕೋಟ ಡ್ಯಾಂ ನಲ್ಲಿ ಬಿದ್ದಾಗ ಅದನ್ನು ಹುಡುಕಲು 4 ದಿನಗಳ ವರೆಗೆ ಪಂಪ್ ಮೂಲಕ ನೀರನ್ನು ಹೊರತೆಗೆಯಲಾಯಿತು. ತದನಂತರ ಅವನ ಮೊಬೈಲ ಸಿಕ್ಕಿತು. ಈ ಡ್ಯಾಂ 15 ಅಡಿ ಆಳವಿದೆ. ಅದರಲ್ಲಿ 10 ಅಡಿ ವರೆಗಿನ ನೀರನ್ನು ಹೊರತೆಗೆಯಲಾಯಿತು. ಹೊರತೆಗೆದ ನೀರಿನಿಂದ ನೂರಾರು ಎಕರೆ ಹೊಲಗಳಿಗೆ ನೀರು ಪೂರೈಕೆಯಾಗಬಹುದಾಗಿತ್ತು. ಈ ಸಂದರ್ಭದಲ್ಲಿ ದೂರು ದಾಖಲಿಸಿದ ಬಳಿಕ ರಾಜೇಶ ವಿಶ್ವಾಸನನ್ನು ಅಮಾನತ್ತುಗೊಳಿಸಲಾಗಿದ್ದು, ಈ ಪ್ರಕರಣದ ವಿಚಾರಣೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ.
Food inspector Rajesh Vishwas has been suspended for pumping out lakhs of litres of water from a dam to recover his mobile phone. pic.twitter.com/10lpTfyZ2Q
— Anshul Saxena (@AskAnshul) May 26, 2023
ಸಂಪಾದಕರ ನಿಲುವುಇಂತಹವರಿಗೆ ಅಮಾನತ್ತಲ್ಲ, ಬಂಧಿಸಿ ಅನೇಕ ದಿನಗಳ ಕಾಲ ನೀರಿಲ್ಲದೇ ಇರುವಂತೆ ಶಿಕ್ಷೆಯನ್ನು ವಿಧಿಸಬೇಕು ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!