
ಕಾಂಕೇರ (ಛತ್ತೀಸಗಡ) – ಇಲ್ಲಿನ ಆಹಾರ ನಿರೀಕ್ಷಕ ರಾಜೇಶ ವಿಶ್ವಾಸ ಇವರ 1 ಲಕ್ಷ ರೂಪಾಯಿಯ ಮೊಬೈಲ ಇಲ್ಲಿನ ಖೇರಕಟ್ಟಾ-ಪರಲಕೋಟ ಡ್ಯಾಂ ನಲ್ಲಿ ಬಿದ್ದಾಗ ಅದನ್ನು ಹುಡುಕಲು 4 ದಿನಗಳ ವರೆಗೆ ಪಂಪ್ ಮೂಲಕ ನೀರನ್ನು ಹೊರತೆಗೆಯಲಾಯಿತು. ತದನಂತರ ಅವನ ಮೊಬೈಲ ಸಿಕ್ಕಿತು. ಈ ಡ್ಯಾಂ 15 ಅಡಿ ಆಳವಿದೆ. ಅದರಲ್ಲಿ 10 ಅಡಿ ವರೆಗಿನ ನೀರನ್ನು ಹೊರತೆಗೆಯಲಾಯಿತು. ಹೊರತೆಗೆದ ನೀರಿನಿಂದ ನೂರಾರು ಎಕರೆ ಹೊಲಗಳಿಗೆ ನೀರು ಪೂರೈಕೆಯಾಗಬಹುದಾಗಿತ್ತು. ಈ ಸಂದರ್ಭದಲ್ಲಿ ದೂರು ದಾಖಲಿಸಿದ ಬಳಿಕ ರಾಜೇಶ ವಿಶ್ವಾಸನನ್ನು ಅಮಾನತ್ತುಗೊಳಿಸಲಾಗಿದ್ದು, ಈ ಪ್ರಕರಣದ ವಿಚಾರಣೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ.
Food inspector Rajesh Vishwas has been suspended for pumping out lakhs of litres of water from a dam to recover his mobile phone. pic.twitter.com/10lpTfyZ2Q
— Anshul Saxena (@AskAnshul) May 26, 2023
ಸಂಪಾದಕರ ನಿಲುವುಇಂತಹವರಿಗೆ ಅಮಾನತ್ತಲ್ಲ, ಬಂಧಿಸಿ ಅನೇಕ ದಿನಗಳ ಕಾಲ ನೀರಿಲ್ಲದೇ ಇರುವಂತೆ ಶಿಕ್ಷೆಯನ್ನು ವಿಧಿಸಬೇಕು ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ