
ಕೊಡಂಕುರೂ – ರಾಜ್ಯದ ಉಡುಪಿ ಜಿಲ್ಲೆಯ ಪುತ್ತೂರಿನ ಕೊಡಂಕುರೂ ಗ್ರಾಮದಲ್ಲಿ 1.73 ಎಕರೆ ಜಾಗದಲ್ಲಿ ಒಂದು ಕಟ್ಟಡದ ಕಾಮಗಾರಿ ಪ್ರಾರಂಭವಾಗಿತ್ತು. ಅಲ್ಲಿ ಕ್ರೈಸ್ತರ ಪ್ರಾರ್ಥನಾ ಸ್ಥಳವನ್ನು ನಿರ್ಮಾಣ ಮಾಡಲಾಗುತ್ತಿತ್ತೆಂದು ಆರೋಪಿಸಲಾಗುತ್ತಿದೆ. ಸ್ಥಳೀಯ ಹಿಂದೂ ಮತ್ತು ಹಿಂದುತ್ವನಿಷ್ಠ ಸಂಘಟನೆಗಳಲ್ಲಿ ಆಕ್ರೋಶದ ಅಲೆ ಎದ್ದಿದ್ದೂ, ಆ ಕ್ಷೇತ್ರದಲ್ಲಿ ಒಬ್ಬನೇ ಒಬ್ಬ ಕ್ರೈಸ್ತ ಇಲ್ಲದಿರುವಾಗ ಈ ಕಟ್ಟಡದ ಮಾಧ್ಯಮದಿಂದ ಹಿಂದೂಗಳ ಮತಾಂತರದ ಸಂಚು ರಚಿಸಲಾಗಿತ್ತು ಎಂದು ಅವರ ಭಾವನೆಯಿದೆ. ಇದರಿಂದ ಉಡುಪಿಯ ಭಾಜಪ ಶಾಸಕ ಯಶಪಾಲ ಸುವರ್ಣ ಇವರು ಈ ಕಾಮಗಾರಿಯನ್ನು ತಕ್ಷಣವೇ ನಿಲ್ಲಿಸುವಂತೆ ಸ್ಥಳೀಯ ಆಡಳಿತಾಧಿಕಾರಿಗಳಿಗೆ ಆದೇಶಿಸಿದ್ದಾರೆ. ಮತಾಂತರಕ್ಕಾಗಿಯೇ ಈ ಕಟ್ಟಡದ ನಿರ್ಮಾಣವಾಗುತ್ತಿರುವ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ಕ್ರಮವನ್ನು ಕೈಕೊಳ್ಳಲಾಗುವುದು ಎಂದು ಅವರು ಆಶ್ವಾಸನೆಯನ್ನು ನೀಡಿದ್ದಾರೆ. `ಈ ಕಟ್ಟಡ ಕಾಮಗಾರಿಗೆ ಅನಧಿಕೃತವಾಗಿ ಅನುಮತಿಯನ್ನು ನೀಡಲಾಗಿದ್ದು, ಅದನ್ನು ರದ್ದುಗೊಳಿಸಬೇಕು’ ಎಂದು ಸ್ಥಳೀಯ ಹಿಂದೂ ನಾಗರಿಕರು ಕೋರಿದ್ದಾರೆ.
ಸಂಪಾದಕರ ನಿಲುವು
|
ಜೂನ್ 22 ರಿಂದ 24 ರ ಅವಧಿಯಲ್ಲಿ ಶ್ರೀ ವಿಠ್ಠಲ-ರುಕ್ಮಿಣೀ ದೇವಿಯ ಮೂರ್ತಿಗಳ ಸಂರಕ್ಷಣಾ ಕಾರ್ಯ!
ಪತಿಯು ಸುಳ್ಳು ಜನ್ಮದಿನಾಂಕವನ್ನು ಹೇಳಿದ್ದರಿಂದ ಜಾತಕ ಹೊಂದಾಣಿಕೆಯಲ್ಲಿ ತಪ್ಪಾಗಿರುವುದರಿಂದ ಪತ್ನಿಯ ವಂಚನೆಯಾಗಿದೆ! – Telangana High Court
ವಾಯುಪಡೆಯ ವಿಮಾನ ಪತನ: 5 ಸೈನಿಕರ ವೀರಮರಣ
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ