
ಸಂಭಲ (ಉತ್ತರಪ್ರದೇಶ) – ಇಲ್ಲಿಯ ಅಪ್ರಾಪ್ತ ದಲಿತ ಹಿಂದೂ ಹುಡುಗಿಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಾಹಿರ್ ಮತ್ತು ತಸವೂರು ಈ ಇಬ್ಬರನ್ನು ಬಂಧಿಸಿದ್ದಾರೆ .
Tahir and Tasavvur take a Dalit minor girl to the jungle under the pretext of offering a lift and gang rape her, both arrestedhttps://t.co/eEVD6vkX1J
— HinduPost (@hindupost) May 28, 2023
ಈ ಹುಡುಗಿ ಸೋದರತ್ತೆಯ ಮನೆಗೆ ಹೋಗುತ್ತಿರುವಾಗ ಆರೋಪಿಗಳು ಆಕೆಯನ್ನು ಬೈಕ್ ನಲ್ಲಿ ಬಿಡುವುದಾಗಿ ಆಮಿಷ ತೋರಿಸಿ ಬೈಕ್ ಮೇಲೆ ಕೂರಿಸಿ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಸಾಮೂಹಿಕ ಬಲತ್ಕಾರ ಮಾಡಿದರು.
ಸಂಪಾದಕೀಯ ನಿಲುವುಇಂತಹ ಮತಾಂಧರಿಗೆ ಶರಿಯತ್ ಕಾನೂನಿನ ಪ್ರಕಾರ ಭೂಮಿಯಲ್ಲಿ ಸೊಂಟದವರೆಗೆ ಹುಗಿದು ಅವರ ಮೇಲೆ ಕಲ್ಲ ಎಸೆಯುವ ಶಿಕ್ಷೆ ನೀಡಬೇಕೆಂದು ಯಾರಾದರೂ ಒತ್ತಾಯಿಸಿದರೆ, ಆಶ್ಚರ್ಯ ಏನೂ ಇಲ್ಲ ! |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು