ಸಂಭಲ (ಉತ್ತರ ಪ್ರದೇಶ) ಇಲ್ಲಿಯ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡುವ ಮತಾಂಧ ಯುವಕರ ಬಂಧನ

ಸಂಭಲ (ಉತ್ತರಪ್ರದೇಶ) – ಇಲ್ಲಿಯ ಅಪ್ರಾಪ್ತ ದಲಿತ ಹಿಂದೂ ಹುಡುಗಿಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಾಹಿರ್ ಮತ್ತು ತಸವೂರು ಈ ಇಬ್ಬರನ್ನು ಬಂಧಿಸಿದ್ದಾರೆ .

ಈ ಹುಡುಗಿ ಸೋದರತ್ತೆಯ ಮನೆಗೆ ಹೋಗುತ್ತಿರುವಾಗ ಆರೋಪಿಗಳು ಆಕೆಯನ್ನು ಬೈಕ್ ನಲ್ಲಿ ಬಿಡುವುದಾಗಿ ಆಮಿಷ ತೋರಿಸಿ ಬೈಕ್ ಮೇಲೆ ಕೂರಿಸಿ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಸಾಮೂಹಿಕ ಬಲತ್ಕಾರ ಮಾಡಿದರು.

ಸಂಪಾದಕೀಯ ನಿಲುವು

ಇಂತಹ ಮತಾಂಧರಿಗೆ ಶರಿಯತ್ ಕಾನೂನಿನ ಪ್ರಕಾರ ಭೂಮಿಯಲ್ಲಿ ಸೊಂಟದವರೆಗೆ ಹುಗಿದು ಅವರ ಮೇಲೆ ಕಲ್ಲ ಎಸೆಯುವ ಶಿಕ್ಷೆ ನೀಡಬೇಕೆಂದು ಯಾರಾದರೂ ಒತ್ತಾಯಿಸಿದರೆ, ಆಶ್ಚರ್ಯ ಏನೂ ಇಲ್ಲ !