೪ ಶಾಸಕರ ಮನೆ ಮೇಲೆ ದಾಳಿ

ಇಂಫಾಳ (ಮಣಿಪುರ) – ಮಣಿಪುರದಲ್ಲಿ ಹಿಂದೂ ಮತ್ತು ಕ್ರೈಸ್ತ ಹಿಂದುಳಿದವರ್ಗ ಇವರ ನಡುವೆ ಕಳೆದ ಕೆಲವು ವಾರಗಳಿಂದ ನಡೆಯುತ್ತಿರುವ ಹಿಂಸಾಚಾರವು ಮೇ ೨೮ ರಂದು ಮತ್ತೆ ಭುಗಿಲೆದ್ದಿದೆ. ಈ ದಿನ ರಾಜ್ಯದಲ್ಲಿ ನಡೆದ ವಿವಿಧ ಘಟನೆಗಳಲ್ಲಿ ಓರ್ವ ಮಹಿಳೆ ಸೇರಿದಂತೆ ೧೦ ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಅಸ್ಸಾಂ ಪೊಲೀಸರ ೨ ಕಮಾಂಡೊ ಸೇರಿದ್ದಾರೆ. ರಾಜ್ಯದಲ್ಲಿ ೪೦೦ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಸಿಟ್ಟಿಗೆದ್ದ ಜನಸಮೂಹ ೪ ಶಾಸಕರ ಮನೆಗಳ ಮೇಲೂ ದಾಳಿ ಮಾಡಿದೆ. ಇಂಫಾಳ ಪೂರ್ವ, ಇಂಫಾಳ ಪಶ್ಚಿಮ, ಬಿಷ್ಣುಪುರ್ ಮತ್ತು ಕಕ್ಚಿಂಗ್ ಜಿಲ್ಲೆಗಳಲ್ಲಿ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ. ಸೇನಾ ಮುಖ್ಯಸ್ಥ ಮನೋಜ್ ಪಾಂಡೆ ಇವರು ಕಳೆದ ೨ ದಿನಗಳಿಂದ ಮಣಿಪುರದಲ್ಲಿದ್ದಾರೆ. ಭದ್ರತಾ ಪಡೆಗಳ ಎನ್ಕೌಂಟರ್ನಲ್ಲಿ ಇದುವರೆಗೆ ಸುಮಾರು ೪೦ ನಕ್ಸಲೀಯರು ಹತರಾಗಿದ್ದಾರೆ.
Houses set on fire, forces out after fresh violence in Manipur https://t.co/hs30lZ57Wx
— TOI India (@TOIIndiaNews) May 23, 2023
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್