ಕಾಶ್ಮೀರದಲ್ಲಿ ಜಿಹಾದಿ ಭಯೋತ್ಪಾದಕರಿಂದ ಹಿಂದೂಗಳ ಹತ್ಯೆ ಮುಂದುವರಿಕೆ !

ಅನಂತನಾಗ (ಜಮ್ಮು ಕಾಶ್ಮೀರ) – ಜಿಹಾದಿ ಭಯೋತ್ಪಾದಕರು ಇಲ್ಲಿಯ ‘ಅಮ್ಯೂಸ್ಮೆಂಟ್ ಪಾರ್ಕ್’ ನ ಸರ್ಕಸನಲ್ಲಿ ಕೆಲಸ ಮಾಡುವ ದೀಪು ಎಂಬ ಹಿಂದೂ ಕಾರ್ಮಿಕನ ಮೇಲೆ ಗುಂಡಿನ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.
(ಸೌಜನ್ಯ – India Today)
ದೀಪು ಇವನು ಉಧಮಪುರದ ನಿವಾಸಿಯಾಗಿದ್ದಾನೆ. ಈ ಪ್ರಕರಣದ ದೂರು ದಾಖಲಾಗಿ ತನಿಖೆ ನಡೆಯುತ್ತಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಇವರು ಟ್ವೀಟ್ ಮೂಲಕ ಹತ್ಯೆ ಖಂಡಿಸಿದ್ದಾರೆ.
30.05.2023: Ekam Sanatan Bharat Dal’s protest against another Hindu Killing in Kashmir.
Deepu of Udhampur was killed by Jihadists in Anantnag (Kashmir).
Reason: He was a Hindu. pic.twitter.com/8mmams1DpR
— Ankur Sharma (@AnkurSharma_Adv) May 30, 2023
ಸಂಪಾದಕೀಯ ನಿಲುವುಎಲ್ಲಿಯವರೆಗೆ ಕಾಶ್ಮೀರದಲ್ಲಿನ ಜಿಹಾದಿ ಮಾನಸಿಕತೆ ನಾಶ ಮಾಡುವುದಿಲ್ಲ, ಅಲ್ಲಿಯವರೆಗೆ ಅಲ್ಲಿಯ ಭಯೋತ್ಪಾದನೆ ಬೇರು ಸಹಿತ ಎಂದೂ ಕೂಡ ನಾಶವಾಗಲು ಸಾಧ್ಯವಿಲ್ಲ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!