
ಬೆಂಗಳೂರು – ರಾಷ್ಟ್ರೀಯ ತನಿಖಾ ದಳವು (ಎನ್ಐಎ) ರಾಜ್ಯದಲ್ಲಿನ ದಕ್ಷಿಣ ಕನ್ನಡ ಜಿಲ್ಲೆಯ ೧೬ ಸ್ಥಳಗಳಲ್ಲಿ ದಾಳಿ ನಡೆಸಿದೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸ್ಥಳಗಳಲ್ಲಿ ಈ ದಾಳಿ ನಡೆದಿದೆ. ಇದರಲ್ಲಿ ಮನೆಗಳು, ಅಂಗಡಿಗಳು ಮತ್ತು ಆಸ್ಪತ್ರೆಗಳು ಒಳಗೊಂಡಿದೆ. ಕೆಲವು ದಿನಗಳ ಹಿಂದೆ ತನಿಖಾದಳದಿಂದ ರಾಜ್ಯದಲ್ಲಿನ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ಕೂಡ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿ ಐದು ಜನರನ್ನು ವಶಕ್ಕೆ ಪಡೆಯಲಾಗಿತ್ತು.
ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ#NIA https://t.co/LnU8DrXes2
— Udayavani (@udayavani_web) May 31, 2023
(ಸೌಜನ್ಯ – CNN-News18)
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ಬಾಂಗ್ಲಾದೇಶ ಸರಕಾರವು ದೇಶವನ್ನು ‘ಹಿಂದೂ ಮುಕ್ತ’ ರಾಷ್ಟ್ರವನ್ನಾಗಿ ಮಾಡಲು ಬಯಸುವವರಿಗೆ ಸಹಾಯ ಮಾಡುತ್ತಿದೆಯೇ? – ಸಂಪಾದಕ ಸಲಾಹ್ ಉದ್ದೀನ್ ಚೌಧರಿ
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!