
ನವ ದೆಹಲಿ : ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ಭೂಷಣ ಶರಣ್ ಸಿಂಗ್ ವಿರುದ್ಧ ಕಳೆದ ಹಲವು ದಿನಗಳಿಂದ ಜಂತರ್ ಮಂತರ್ನಲ್ಲಿ ದೇಶದ ಕುಸ್ತಿಪಟುಗಳು ಪ್ರತಿಭಟನೆ ಮಾಡುತ್ತಿದ್ದಾರೆ. ೨ ದಿನಗಳ ಹಿಂದೆಯೇ ಪೊಲೀಸರು ಈ ಕುಸ್ತಿಪಟುಗಳನ್ನು ವಶಕ್ಕೆ ಪಡೆಸಿ ಡೇರೆಯನ್ನು ತೆಗೆದಿದ್ದರು. ಬ್ರಿಜಭೂಷಣ ಸಿಂಗ್ ಇವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಇನ್ನೂ ಬಂಧಿಸಿಲ್ಲ. ‘ಸಿಂಗ್ ವಿರುದ್ಧ ಯಾವುದೇ ಬಲವಾದ ಸಾಕ್ಷ್ಯಾಧಾರಗಳಿಲ್ಲದ ಕಾರಣ ಅವರನ್ನು ಬಂಧಿಸಲಾಗಿಲ್ಲ’ ಎಂದು ಪೊಲೀಸರು ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಪೊಲೀಸರು, ‘ಈ ಪ್ರಕರಣದ ತನಿಖೆ ಇನ್ನೂ ಮುಂದುವರಿದಿದೆ’ ಎಂದು ಸ್ಪಷ್ಟಪಡಿಸಿದರು.
पहलवानों के हंगामे के बीच दिल्ली पुलिस का बृजभूषण की गिरफ्तारी से इनकार, बताई वजह#BrijBhushanSharanSingh #DelhiPolice #WFI https://t.co/JlUnhJwLqQ
— Hindustan (@Live_Hindustan) May 31, 2023
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ