
ತುಳಜಾಪೂರ (ಧಾರಾಶಿವ ಜಿಲ್ಲೆ) – ಶ್ರೀ ತುಳಜಾಭವಾನಿ ದೇವಿಗೆ ಅರ್ಪಿಸಿರುವ ಬಂಗಾರ ಮತ್ತು ಬೆಳ್ಳಿಯನ್ನು ಕರಗಿಸುವಂತೆ ನಿರ್ಧರಿಸಲಾಗಿದೆ. ಜೂನ 5 ರಂದು `ವಿಡಿಯೋ ರೆಕಾರ್ಡಿಂಗ’ ಮತ್ತು ಸಿಸಿಟಿವಿ ಛಾಯಾಚಿತ್ರಣದ ಉಸ್ತುವಾರಿಯಲ್ಲಿ ಈ ಪ್ರಕ್ರಿಯೆ ನಡೆಯಲಿದೆ.
ಇದಕ್ಕಾಗಿ ಜಿಲ್ಲಾಧಿಕಾರಿಗಳು ಹಾಗೂ ಮಂದಿರ ಸಂಸ್ಥಾನದ ಅಧ್ಯಕ್ಷರಾದ ಡಾ. ಓಂಬಾಸೆಯವರು ಸಮಿತಿಯನ್ನು ಸ್ಥಾಪಿಸಿದ್ದಾರೆ. ಈ ಸಮಿತಿಯಲ್ಲಿ ಉಸ್ತುವಾರಿ ತಹಶೀಲ್ದಾರ, ಮುಜರಾಯಿ ಆಯುಕ್ತರ ಪ್ರತಿನಿಧಿ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಲೆಕ್ಕಾಧಿಕಾರಿಗಳು, ಭೋಪೆ ಪೂಜಾರಿ ಮಂಡಳದ ಅಧ್ಯಕ್ಷ ಅಮರರಾಜೆ ಕದಮ, ಪಾಳಿಕರ ಪೂಜಾರಿ ಮಂಡಳದ ಅಧ್ಯಕ್ಷ ಸಜ್ಜನರಾವ ಸಾಳುಂಕೆ, ಪೂಜಾರಿ ಮಂಡಳದ ಉಪಾಧ್ಯೆ ಅನಂತ ಕೊಂಡೊ, ಮಹಂತ ಚಿಲೋಜಿಬುವಾ, ಮಹಂತ ತುಕೋಜಿಬುವಾ, `ಬ್ಯಾಂಕ ಆಫ್ ಇಂಡಿಯಾ’ದ ಸೋನಾರ ಧನಂಜಯ ವೇದಪಾಠಕ ಮತ್ತು ರವಿ ಮಹಾಮುನಿಯವರು ಇದ್ದಾರೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ