
ಉಧಮಸಿಂಗ್ ನಗರ (ಉತ್ತರಾಖಂಡ) – ಇಲ್ಲಿನ ಕಾನೌರಾ ಗ್ರಾಮದಲ್ಲಿ ನೂರ ಹಸನ್ ಎಂಬ ಯುವಕನು ಹಿಂದೂ ಯುವತಿಯನ್ನು ಬ್ಲೇಡ್ನಿಂದ ಕತ್ತು ಸೀಳಿ ಕೊಂದಿದ್ದಾನೆ. ಮಹಿಳೆಯ ಶವವು ಇಲ್ಲಿನ ಕಬ್ಬಿನ ಗದ್ದೆಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆ ಕಳೆದ ೮ ವರ್ಷಗಳಿಂದ ನೂರ್ ಹಸನ್ ಹತ್ತಿರ ಕೆಲಸ ಮಾಡುತ್ತಿದ್ದಳು. ಅವರು ದೈಹಿಕ ಸಂಬಂಧ ಹೊಂದಿದ್ದರು. ಕೆಲವು ಕಾರಣಗಳಿಂದ ಇಬ್ಬರ ನಡುವೆ ಜಗಳ ನಡೆದು ನೂರ್ ಆಕೆಯನ್ನು ಕೊಂದಿದ್ದನು. ಪೊಲೀಸರು ನೂರ ಹಸನ್ ನನ್ನು ಬಂಧಿಸಿದ್ದಾರೆ.
उत्तराखंड में नूर हसन ने ब्लेड से काटा सावित्री का गला, गन्ने के खेत में नग्न लाश मिली: छत्तीसगढ़ में दानिश के ‘लव जिहाद’ का शिकार हुई जनजातीय युवती#Uttarakhand #Chhattisgarh https://t.co/6tnopvWL4Q
— ऑपइंडिया (@OpIndia_in) June 2, 2023
ಸಂಪಾದಕರ ನಿಲುವುಇಂತಹವರಿಗೆ ಶರೀಯತ್ ಅನುಸಾರ ಸೋಂಟದ ತನಕ ಮಣ್ಣಿನಲ್ಲಿ ಹೂತುಹಾಕಿ ಕಲ್ಲಿನಿಂದ ಹೊಡೆಯಲು ಯಾರಾದರು ಒತ್ತಾಯಿಸಿದರೆ ಆಶ್ಚರ್ಯಪಡಬೇಡಿ ! |
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!