ವಿಳಂಬವಾಗಿ ನೀಡಿದ ನ್ಯಾಯ ಅನ್ಯಾಯವಲ್ಲವೇ ?

ಫಿರೋಜಾಬಾದ್ (ಉತ್ತರ ಪ್ರದೇಶ) – ೪೨ ವರ್ಷಗಳ ಹಿಂದಿನ ಪ್ರಕರಣದಲ್ಲಿ ೯೦ ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆ ಮತ್ತು ೫೫,೦೦೦ ರೂಪಯಿಗಳ ದಂಡ ವಿಧಿಸಲಾಯಿತು. ೧೯೮೧ ರಲ್ಲಿ ೧೦ ಜನರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಈ ಪ್ರಕರಣದಲ್ಲಿ ೧೦ ಮಂದಿ ತಪ್ಪಿತಸ್ಥರಿದ್ದರು. ಪ್ರಕರಣದ ಸುದೀರ್ಘ ವಿಚಾರಣೆಯ ಸಮಯದಲ್ಲಿ ಒಂಬತ್ತು ಅಪರಾಧಿಗಳು ಸಾವನ್ನಪ್ಪಿದ್ದರೆ, ಶಿಕ್ಷೆಗೆ ಗುರಿಯಾದ ೯೦ ವರ್ಷದ ಗಂಗಾದಯಾಲ ಮಾತ್ರ ಉಳಿದಿರುವ ಅಪರಾಧಿಯಾಗಿದ್ದಾನೆ. ವಯಸ್ಸಿನ ಕಾರಣದಿಂದ ಗಂಗಾದಯಾಲ ಅವರಿಗೆ ನಿಲ್ಲಲೂ ಆಗುವುದಿಲ್ಲ. ನ್ಯಾಯಾಲಯ ಶಿಕ್ಷೆಯನ್ನು ಘೋಷಿಸಿದ ನಂತರ, ಪೊಲೀಸರು ಅವರನ್ನು ಹಿಡಿದು ನ್ಯಾಯಾಲಯದಿಂದ ಹೊರಗೆ ಕರೆದೊಯ್ದರು.
42 years after Dalit killing, life term for 90-year-old
A 90-year-old man has been sentenced to life imprisonment by the Firozabad district and sessions court for his role in the killings of 10 people belonging to the Dalit community.https://t.co/wRNBCaIcBA
— The Times Of India (@timesofindia) June 3, 2023
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ