
ಭುವನೇಶ್ವರ (ಒಡಿಶಾ) – ಬಾಲಸೋರ್ನಲ್ಲಿ ನಡೆದ ಭೀಕರ ಅಪಘಾತಕ್ಕೆ ಕೆಲವು ಸಾಮಾಜಿಕ ಕಂಟಕರು ಧಾರ್ಮಿಕ ಬಣ್ಣ ಹಚ್ಚುತ್ತಿದ್ದಾರೆಂದು ಒಡಿಶಾ ಪೊಲೀಸರು ಆರೋಪಿಸಿದ್ದಾರೆ, ಈ ರೀತಿ ಮಾಡುವುದು ಅತ್ಯಂತ ದುರದೃಷ್ಟಕರವಾಗಿದೆ ಎಂದು ಪೊಲೀಸರು ಮನವಿ ಮೂಲಕ ಜನರಿಗೆ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಪಘಾತದ ಸುದ್ದಿಗೆ ಧಾರ್ಮಿಕ ಬಣ್ಣ ಹಚ್ಚಬೇಡಿ ಮತ್ತು ಇಂತಹ ಪೋಸ್ಟ್ಗಳನ್ನು ಪ್ರಸಾರ ಮಾಡಬೇಡಿ ಎಂದು ನಾವು ಎಲ್ಲರಿಗೂ ವಿನಂತಿಸುತ್ತೇವೆ. ಇದರಿಂದ ಎರಡು ಧರ್ಮಗಳ ನಡುವೆ ವಿವಾದ ಸೃಷ್ಟಿಸಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದೂ ಸಹ ಹೇಳಿದ್ದಾರೆ.
ओडिशा रेल्वे अपघाताला धार्मिक रंग देण्याचा प्रयत्न; पोलिसांनी दिली सक्त ताकीद; म्हणाले, “कठोर कारवाई होईल!”https://t.co/QYOxrMQ81r < येथे वाचा सविस्तर वृत्त#Odisha #Police #SocialMedia #Posts #CommunalColor #TrainAccident pic.twitter.com/901sA4ODnd
— LoksattaLive (@LoksattaLive) June 5, 2023
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ