
ಭುವನೇಶ್ವರ (ಒಡಿಶಾ) – ಬಾಲಸೋರ್ನಲ್ಲಿ ನಡೆದ ಭೀಕರ ಅಪಘಾತಕ್ಕೆ ಕೆಲವು ಸಾಮಾಜಿಕ ಕಂಟಕರು ಧಾರ್ಮಿಕ ಬಣ್ಣ ಹಚ್ಚುತ್ತಿದ್ದಾರೆಂದು ಒಡಿಶಾ ಪೊಲೀಸರು ಆರೋಪಿಸಿದ್ದಾರೆ, ಈ ರೀತಿ ಮಾಡುವುದು ಅತ್ಯಂತ ದುರದೃಷ್ಟಕರವಾಗಿದೆ ಎಂದು ಪೊಲೀಸರು ಮನವಿ ಮೂಲಕ ಜನರಿಗೆ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಪಘಾತದ ಸುದ್ದಿಗೆ ಧಾರ್ಮಿಕ ಬಣ್ಣ ಹಚ್ಚಬೇಡಿ ಮತ್ತು ಇಂತಹ ಪೋಸ್ಟ್ಗಳನ್ನು ಪ್ರಸಾರ ಮಾಡಬೇಡಿ ಎಂದು ನಾವು ಎಲ್ಲರಿಗೂ ವಿನಂತಿಸುತ್ತೇವೆ. ಇದರಿಂದ ಎರಡು ಧರ್ಮಗಳ ನಡುವೆ ವಿವಾದ ಸೃಷ್ಟಿಸಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದೂ ಸಹ ಹೇಳಿದ್ದಾರೆ.
ओडिशा रेल्वे अपघाताला धार्मिक रंग देण्याचा प्रयत्न; पोलिसांनी दिली सक्त ताकीद; म्हणाले, “कठोर कारवाई होईल!”https://t.co/QYOxrMQ81r < येथे वाचा सविस्तर वृत्त#Odisha #Police #SocialMedia #Posts #CommunalColor #TrainAccident pic.twitter.com/901sA4ODnd
— LoksattaLive (@LoksattaLive) June 5, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!