ಇದುವರೆಗೆ ಎಲ್ಲ ಸರಕಾರಗಳೂ ಸಿಗರೇಟ್ ನಿಷೇಧಿಸದಿರುವ ಪರಿಣಾಮ !

ನೋಯ್ಡಾ (ಉತ್ತರ ಪ್ರದೇಶ) – ಇಲ್ಲಿ ಸಿಗರೇಟ್ ಸೇದಿದ್ದಕ್ಕೆ ಜೆ.ಐ.ಐ.ಎಮ್.ಎಸ್ (ಜಿಮ್ಸ್) ಈ ಕಾಲೇಜಿನ ವಸತಿ ನಿಲಯದ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ತೀವ್ರ ಹೊಡೆದಾಟ ನಡೆದಿದೆ. ಇದರಲ್ಲಿ ೧೫ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೂನ್ ೪ ರಂದು ತಡರಾತ್ರಿ ಈ ಘಟನೆ ನಡೆದಿದೆ.
GIMS College Clash: GIMS के Students और Security Guards के बीच जमकर चले लाठी डंडे, 33 गिरफ्तार#GreaterNoidaStudentsClash #StudentsClash #GreaterNoida #Students #GIMS pic.twitter.com/NLzRD8Sjar
— Dainik Jagran (@JagranNews) June 5, 2023
ವಿದ್ಯಾರ್ಥಿಯೊಬ್ಬ ಸಿಗರೇಟ್ ಸೇದುತ್ತಿರುವುದನ್ನು ನೋಡಿ ಭದ್ರತಾ ಸಿಬ್ಬಂದಿ ಅದನ್ನು ತಡೆದರು. ಇದರಿಂದ ಇಬ್ಬರ ನಡುವೆ ವಾಗ್ವಾದ ನಡೆದು ನಂತರ ಹೊಡೆದಾಟ ನಡೆದಿದೆ. ಅಲ್ಲಿಗೆ ಇತರ ವಿದ್ಯಾರ್ಥಿಗಳೂ ಬಂದರು. ಹೀಗಾಗಿ ಭದ್ರತಾ ಸಿಬ್ಬಂದಿಯು ತನ್ನ ಇತರೆ ೫ ಮಂದಿ ಸಹಚರರನ್ನು ಕರೆಸಿಕೊಂಡಿದ್ದಾನೆ. ಆಗ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ತೀವ್ರ ಹೊಡೆದಾಟ ನಡೆದಿದೆ. ಪೊಲೀಸರು ಈ ಪ್ರಕರಣದಲ್ಲಿ ೩೩ ಮಂದಿಯನ್ನು ಬಂಧಿಸಿದ್ದಾರೆ. ಎರಡೂ ಕಡೆಯವರು ಪರಸ್ಪರ ದೂರು ದಾಖಲಿಸಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ