ಇಂತಹ ಕೃತ್ಯ ಮಾಡುವವರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು !

ತಿರುಪತ್ತೂರ (ತಮಿಳುನಾಡು) – ಇಲ್ಲಿ ಗೋಕುಲ ಹೆಸರಿನ 30 ವರ್ಷದ ವ್ಯಕ್ತಿಯು ಪ್ರೇಯಸಿಯೊಂದಿಗೆ ಜಗಳವಾದ ಬಳಿಕ ಸಿಟ್ಟಿನಲ್ಲಿ ರೇಲ್ವೆ ಸಿಗ್ನಲ್ ಬಾಕ್ಸ ಹಾನಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರೇಲ್ವೆ ಅಧಿಕಾರಿಗಳು ಇಲ್ಲಿ ರೇಲ್ವೆ ಹಳಿಯ ತಪಾಸಣೆ ನಡೆಸಿದಾಗ ಸಿಗ್ನಲ್ ಬಾಕ್ಸ ಕೆಟ್ಟಿರುವುದು ಕಂಡು ಬಂದಿತು. ರೇಲ್ವೆ ಪೊಲೀಸರು ಘಟನಾಸ್ಥಳದಲ್ಲಿ ಗೋಕುಲನನ್ನು ಮದ್ಯಪಾನ ಸೇವಿಸಿರುವ ಸ್ಥಿತಿಯಲ್ಲಿ ನೋಡಿದರು. ಅವನ ವಿಚಾರಣೆ ನಡೆಸಿದಾಗ ಅವನು ಮೊದಲು ಸಿಗ್ನಲ್ ಬಾಕ್ಸ ಕೆಡಿಸಿರುವುದನ್ನು ನಿರಾಕರಿಸಿದನು. ಆದರೆ ತದನಂತರ ಬಾಕ್ಸ ಕೆಡಿಸಿರುವುದಾಗಿ ಒಪ್ಪಿಕೊಂಡನು. ಪ್ರೇಯಸಿಯೊಂದಿಗೆ ನಡೆದ ಜಗಳದಲ್ಲಿ ಸಿಟ್ಟಿನಲ್ಲಿ ಅವನು ಆ ರೀತಿ ಮಾಡಿರುವುದಾಗಿ ಹೇಳಿದನು.
A 30-year-old man in Tamil Nadu’s Tirupattur allegedly damaged the railway signal box in a fit of rage after a fight with his girlfriend.
(@PramodMadhav6) #TamilNadu #news https://t.co/9jEmA8ymCw— IndiaToday (@IndiaToday) June 7, 2023
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ