ಲಕ್ಷ್ಮಣಪುರಿ (ಉತ್ತರ ಪ್ರದೇಶ)ಯಲ್ಲಿ ಮುಸಲ್ಮಾನ ಬಹುಸಂಖ್ಯಾತ ಪ್ರದೇಶದಲ್ಲಿ ಅಪ್ರಾಪ್ತ ಬಾಲಕನಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಗೈದು ಕೊಲೆ !

ಆರೋಪಿಗಳ ವಿರುದ್ಧ ಕಠಿಣ ಕ್ರಮ ಕ್ಕೆಗೊಳ್ಳಲು ಹಿಂದೂ ಮಹಾಸಭೆಯ ಆಗ್ರಹ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಇಲ್ಲಿನ ಇಂದಿರಾನಗರ ಮುಸಲ್ಮಾನ ಬಹುಸಂಖ್ಯಾತ ಪ್ರದೇಶದಲ್ಲಿ ಅಪ್ರಾಪ್ತ ಹುಡುಗನೊಬ್ಬ ೧೪ ವರ್ಷದ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರ ಮಾಡಿ ಕೊಂದಿದ್ದಾನೆ. ಪೊಲೀಸರು ಅತ್ಯಾಚಾರಿ ಹುಡುಗನನ್ನು ಬಂಧಿಸಿದ್ದಾರೆ. ಈ ಪ್ರಕರಣದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಮಹಾಸಭೆಯು ಆಗ್ರಹಿಸಿದೆ. ಹುಡುಗಿಯ ಚಿಕ್ಕಪ್ಪನು, ಈ ಪ್ರದೇಶದಲ್ಲಿ ಮುಸ್ಲಿಮರ ಪ್ರಾಬಲ್ಯವಿದ್ದು, ಈ ಪ್ರದೇಶದಲ್ಲಿ ಮತಾಂಧ ಮುಸಲ್ಮಾನ ಗೂಂಡಾಗಳು ಗೂಂಡಾಗಿರಿ ಮಾಡುತ್ತಿರುತ್ತರೆ ಎಂದು ಹೇಳಿದ್ದಾರೆ.

ಸಂಪಾದಕರ ನಿಲುವು

‘ಅತ್ಯಾಚಾರ ಮಾಡುವವರನ್ನು ಅಪ್ರಾಪ್ತರೆಂದು ಹೇಳಬೇಕೇಂಬುದೇ ಪ್ರಶ್ನೆ ನಿರ್ಮಾಣವಾಗಿದೆ. ಸರಕಾರ ಇದರತ್ತ ಗಮನಹರಿಸಿ ಇಂತವರಿಗೆ ಕಠಿಣ ಶಿಕ್ಷೆಯಾಗುವಂತೆ ಪ್ರಯತ್ನಿಸಬೇಕು, ಎಂಬುದು ಜನರ ಅನಿಸಿಕೆ !