ಆರೋಪಿಗಳ ವಿರುದ್ಧ ಕಠಿಣ ಕ್ರಮ ಕ್ಕೆಗೊಳ್ಳಲು ಹಿಂದೂ ಮಹಾಸಭೆಯ ಆಗ್ರಹ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಇಲ್ಲಿನ ಇಂದಿರಾನಗರ ಮುಸಲ್ಮಾನ ಬಹುಸಂಖ್ಯಾತ ಪ್ರದೇಶದಲ್ಲಿ ಅಪ್ರಾಪ್ತ ಹುಡುಗನೊಬ್ಬ ೧೪ ವರ್ಷದ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರ ಮಾಡಿ ಕೊಂದಿದ್ದಾನೆ. ಪೊಲೀಸರು ಅತ್ಯಾಚಾರಿ ಹುಡುಗನನ್ನು ಬಂಧಿಸಿದ್ದಾರೆ. ಈ ಪ್ರಕರಣದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಮಹಾಸಭೆಯು ಆಗ್ರಹಿಸಿದೆ. ಹುಡುಗಿಯ ಚಿಕ್ಕಪ್ಪನು, ಈ ಪ್ರದೇಶದಲ್ಲಿ ಮುಸ್ಲಿಮರ ಪ್ರಾಬಲ್ಯವಿದ್ದು, ಈ ಪ್ರದೇಶದಲ್ಲಿ ಮತಾಂಧ ಮುಸಲ್ಮಾನ ಗೂಂಡಾಗಳು ಗೂಂಡಾಗಿರಿ ಮಾಡುತ್ತಿರುತ್ತರೆ ಎಂದು ಹೇಳಿದ್ದಾರೆ.
ಸಂಪಾದಕರ ನಿಲುವು‘ಅತ್ಯಾಚಾರ ಮಾಡುವವರನ್ನು ಅಪ್ರಾಪ್ತರೆಂದು ಹೇಳಬೇಕೇಂಬುದೇ ಪ್ರಶ್ನೆ ನಿರ್ಮಾಣವಾಗಿದೆ. ಸರಕಾರ ಇದರತ್ತ ಗಮನಹರಿಸಿ ಇಂತವರಿಗೆ ಕಠಿಣ ಶಿಕ್ಷೆಯಾಗುವಂತೆ ಪ್ರಯತ್ನಿಸಬೇಕು, ಎಂಬುದು ಜನರ ಅನಿಸಿಕೆ ! |
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!