
ಶ್ರೀನಗರ – ಜುಲೈ ೧ ರಿಂದ ಅಮರನಾಥ ಯಾತ್ರೆ ಆರಂಭವಾಗಲಿದೆ. ೬೨ ದಿನಗಳವರೆಗೆ ಈ ಯಾತ್ರೆ ಇರುತ್ತದೆ. ಯಾತ್ರೆಯು ಆಗಸ್ಟ್ 31, ೨೦೨೩ ರಂದು ಮುಕ್ತಾಯಗೊಳ್ಳಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೂನ್ ೯, ೨೦೨೩ ರಂದು ನಡೆಸಿದ ಉನ್ನತ ಸಭೆಯಲ್ಲಿ ಯಾತ್ರೆಗಾಗಿ ನೀಡಿದ್ದ ಭದ್ರತಾ ವ್ಯವಸ್ಥೆಗಳ ವರದಿಯನ್ನು ತೆಗೆದುಕೊಂಡರು. ಈ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಉಪ ರಾಜ್ಯಪಾಲರು ಮತ್ತು ಭದ್ರತಾ ವ್ಯವಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು. ‘ಶ್ರೀ ಅಮರನಾಥ ಶ್ರಾಯಿನ್ ಬೋರ್ಡ್’ ಯಾತ್ರೆಯ ಸಮಯದಲ್ಲಿ ಅನೇಕ ಆಹಾರ ಪದಾರ್ಥಗಳ ಸೇವನೆಯನ್ನು ನಿಷೇಧಿಸಿದೆ.
ಅಮರನಾಥ ಯಾತ್ರೆಯು ಅತ್ಯಂತ ದುರ್ಗಮ ಪರ್ವತ ರಸ್ತೆಗಳ ಮೂಲಕ ಹಾದುಹೋಗುತ್ತದೆ. ಕಳೆದ ಕೆಲವು ವರ್ಷಗಳಿಂದ ಈ ಯಾತ್ರೆಯನ್ನು ಭಯೋತ್ಪಾದಕರು ಗುರಿ ಮಾಡಿದ್ದಾರೆ (ಅಮರನಾಥ ಯಾತ್ರೆಯ ಮೇಲೆ ಭಯೋತ್ಪಾದಕರ ಕರಿನೆರಳಿರುವುದು ನಾಚಿಕೆಗೇಡಿನ ಸಂಗತಿ ! – ಸಂಪಾದಕರು) ಹಾಗಾಗಿ, ಈ ಕಾಲಾವಧಿಯಲ್ಲಿ ಅತ್ಯಂತ ಬಿಗಿಯಾದ ಭದ್ರತಾ ವ್ಯವಸ್ತೆಯನ್ನು ಇಡಲಾಗಿದೆ. ಯಾತ್ರೀಕರನ್ನು ಗುಂಪುಗಳಾಗಿ ಕಳುಹಿಸಲಾಗುತ್ತದೆ.
#WATCH | Jammu, J&K: Preparations for Amarnath Yatra going on in full swing in Jammu. The annual Amarnath Yatra will be starting from July 1 to 31 August. pic.twitter.com/dbcPpUguUN
— ANI (@ANI) June 10, 2023
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !