ರಾಷ್ಟ್ರವಾದಿ ಕಾಂಗ್ರೆಸ್ಸಿನ 25 ನೇ ವರ್ಷಾಚರಣೆಯ ವೇಳೆ ಶರದ ಪವಾರರಿಂದ ಘೋಷಣೆ

ಮುಂಬಯಿ – ರಾಷ್ಟ್ರವಾದಿ ಕಾಂಗ್ರೆಸ್ಸಿನ ಕಾರ್ಯಕಾರಿ ಅಧ್ಯಕ್ಷರಾಗಿ ಶಾಸಕ ಪ್ರಫುಲ್ಲ ಪಟೇಲ ಮತ್ತು ಶಾಸಕಿ ಸುಪ್ರಿಯಾ ಸುಳೆ ಇವರನ್ನು ಆಯ್ಕೆ ಮಾಡಲಾಗಿದೆಯೆಂದು ರಾಷ್ಟ್ರವಾದಿ ಕಾಂಗ್ರೆಸ್ಸಿನ ಅಧ್ಯಕ್ಷ ಶರದ ಪವಾರ ಇವರು ಜೂನ 10 ರಂದು ದೆಹಲಿಯಲ್ಲಿ ಪಕ್ಷದ 25ನೇ ವರ್ಷಾಚರಣೆಯ ಮಹೋತ್ಸವದ ದಿನದಂದು ಘೋಷಿಸಿದರು. ಮುಂದಿನ ಚುನಾವಣೆಯ ಸಂಪೂರ್ಣ ಜವಾಬ್ದಾರಿ ಈ ಇಬ್ಬರ ಮೇಲೆ ಇರಲಿದೆ. ಸಧ್ಯಕ್ಕಂತೂ ವಿರೋಧಿ ಪಕ್ಷದ ನಾಯಕ ಅಜಿತ ಪವಾರರಿಗೆ ಯಾವುದೇ ಜವಾಬ್ದಾರಿಯನ್ನು ನೀಡಿಲ್ಲ. ಸುಪ್ರಿಯಾ ಸುಳೆಯವರ ಮೇಲೆ ಮಹಾರಾಷ್ಟ್ರ, ಹರಿಯಾಣಾ ಮತ್ತು ಪಂಜಾಬ ರಾಜ್ಯಗಳ ಜವಾಬ್ದಾರಿಯನ್ನು ವಹಿಸಲಾಗಿದೆ. ಹಾಗೂ ಪ್ರಫುಲ್ಲ ಪಟೇಲರ ಮೇಲೆ ಮಧ್ಯಪ್ರದೇಶ, ಗೋವಾ ಮತ್ತು ಗುಜರಾತ್ ಈ ರಾಜ್ಯಗಳ ಜವಾಬ್ದಾರಿ ಇರಲಿದೆ.
Sharad Pawar announces Praful Patel, Supriya Sule NCP working presidentshttps://t.co/PGwa5GOa4J #SharadPawar pic.twitter.com/OPcII40KzF
— Press Trust of India (@PTI_News) June 10, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!