|

ಕೊಲಕಾತಾ (ಬಂಗಾಳ) – ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಕಾಂಗ್ರೆಸ್ ನ ಸ್ಥಳೀಯ ನಾಯಕ ಫುಲಚಂದ ಶೇಖ (೪೨ ವರ್ಷ)ನನ್ನು ಗುಂಡಿಕ್ಕಿ ಕೊಲೆ ಮಾಡಲಾಯಿತು. ರಾಜ್ಯದಲ್ಲಿ ಪಂಚಾಯತ ಚುನಾವಣೆಯ ಘೋಷಣೆ ಬಳಿಕ ಕೆಲವು ಸ್ಥಳಗಳಲ್ಲಿ ಹಿಂಸಾಚಾರ ನಡೆದಿದೆ. ಅದರಲ್ಲಿ ಈ ಕೊಲೆ ನಡೆದಿದೆ. ಕಾಂಗ್ರೆಸ್ ತೃಣಮೂಲ ಕಾಂಗ್ರೆಸ್ಸಿನ ಮೇಲೆ ಹತ್ಯೆಯ ಆರೋಪ ಮಾಡಿದೆ. ಆದರೆ ತೃಣಮೂಲ ಕಾಂಗ್ರೆಸ್ಸ ಈ ಆರೋಪ ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಪೊಲೀಸರು ಕಾಜಲ್ ಶೇಖ ಮತ್ತು ಸಫೀಕ್ ಶೇಖ ಇವರಿಬ್ಬರನ್ನು ಬಂಧಿಸಿದ್ದಾರೆ. ಕಾಂಗ್ರೆಸ್, ಇವರಿಬ್ಬರೂ ಕೂಡ ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ ನ ಜೊತೆಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದೆ.
ಕಾಂಗ್ರೆಸ್ ನ ಸಂಸದ ಮತ್ತು ಲೋಕಸಭೆಯ ವಿರೋಧಿ ಪಕ್ಷದ ನಾಯಕ ಅಧೀರ್ ರಂಜನ ಚೌದರಿ ಇವರು, ಶೇಖ ಇವರು ಮನೆಯ ಹೊರಗೆ ಕುಳಿತಿರುವಾಗ ತೃಣಮೂಲ ಕಾಂಗ್ರೆಸ್ ನ ಸ್ಥಳೀಯ ನಾಯಕ ರಫೀಕ್ ರೌಡಿಗಳ ಜೊತೆಗೆ ಅಲ್ಲಿಗೆ ಬಂದನು ಮತ್ತು ಶೇಖ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದನು. ಶೇಖ ಇವರನ್ನು ಕಾಪಾಡುವುದಕ್ಕಾಗಿ ಪ್ರಯತ್ನ ಮಾಡುವವರ ಮೇಲೆ ಕೂಡ ದಾಳಿ ಮಾಡಲಾಯಿತು ಎಂದು ಆರೋಪಿಸಿದ್ದಾರೆ.
#WATCH | Right after the elections were announced, the situation in West Bengal deteriorated. A pistol was recovered from one of the leaders of TMC, this shows that TMC is deliberately trying to incite violence in the state. Without the use of central forces, the Panchayat… pic.twitter.com/UUEVZJPWGs
— ANI (@ANI) June 10, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!