ಹಿಂದೂಗಳು ಪ್ರತಿಭಟಿಸಿದ ನಂತರ ಕ್ರಮ !

ಲಖಿಂಪುರ (ಆಸ್ಸಾಂ) – ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮನನ್ನು ಭಯೋತ್ಪಾದಕ ಎಂದು ಹೇಳುವ ಮತ್ತು ಅವರಿಗೆ ಅವಾಚ್ಯ ಶಬ್ದ ಬಳಿಸಿದ ಪೋಸ್ಟಗಳನ್ನು ಇನ್ಸ್ಟಾಗ್ರಾಮ್ ಮೂಲಕ ಪ್ರಸಾರ ಮಾಡಿದ್ದ ಮತಾಂಧ ಮುಸಲ್ಮಾನ ಸಿರಾಜುಲ್ ಫರ್ಹಾದ್ನನ್ನು ಬಂಧಿಸಲಾಗಿದೆ. ಹಿಂದೂಗಳು ಸಾಮಾಜಿಕ ಜಾಲತಾಣಗಳ ಮೂಲಕ ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜೂನ್ ೧೦ ರಂದು ಆತನನ್ನು ಬಂಧಿಸಲಾಯಿತು.
इंस्टाग्राम पर भगवान राम को ‘आतंकी’ बता कर गाली देता था सिराजुल फरहाद, मजाक वाली इमोजी भी लगाता था: अब धराया, बायो में लिखा था – मुस्लिम होने पर गर्व#Assam #Instagramhttps://t.co/5Fn0uXg8ip
— ऑपइंडिया (@OpIndia_in) June 11, 2023
ಸಂಪಾದಕರ ನಿಲುವುಹಿಂದೂಗಳು ಪ್ರತಿಭಟಿಸದಿದ್ದರೆ ಕ್ರಮ ಕೈಗೊಳ್ಳುತ್ತಿರಲಿಲ್ಲವೇ? ಪೊಲೀಸರು ಇಂತಹವರ ವಿರುದ್ಧ ತಾವಾಗಿಯೇ ಏಕೆ ಕ್ರಮ ಕೈಗೊಳ್ಳುವುದಿಲ್ಲ ? |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ