
ಉಜ್ಜಯಿನಿ (ಮಧ್ಯಪ್ರದೇಶ) – ಹಿಂದೂ ಧರ್ಮ, ದೇವಾಲಯಗಳು ಮತ್ತು ದೇವರು ಭಾಜಪ ಪಕ್ಷದ ವೈಯಕ್ತಿಕ ಆಸ್ತಿಯಲ್ಲ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳೀದರು. ಅವರು ಮಧ್ಯಪ್ರದೇಶದ ಪ್ರವಾಸದಲ್ಲಿದ್ದಾರೆ. ಅವರು ಜೂನ್ ೧೧ ರಂದು ಮುಂಜಾನೆ ೧೨ ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಹೋಗಿ ಪೂಜೆಯನ್ನು ಸಲ್ಲಿಸಿದರು, ಹಾಗೇಯೆ ಭಸ್ಮಾರತಿಗೂ ಉಪಸ್ಥಿತರಾಗಿದ್ದರು. ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೇಲಿನ ಹೇಳಿಕೆಯನ್ನು ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಮಹಾಕಾಳ ಮತ್ತು ಕಾಲಭೈರವನ ಭಕ್ತರಾಗಿದ್ದಾರೆ. ಅವರು, ”ಕೆಟ್ಟಗಳಿಗೆ ನಡೆಯುತ್ತಿರುವಾಗ ನಾನು ಮಹಾಲಾಲನ ದರ್ಶನಕ್ಕಾಗಿ ಉಜ್ಜಯಿನಿಗೆ ೩ ಬಾರಿ ಬಂದಿದ್ದೇ” ಎಂದ ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ