
ರಾಂಚಿ (ಜಾರ್ಖಂಡ್) – ಇಲ್ಲಿ ‘ಲವ್ ಜಿಹಾದ್’ ಗೆ ಬಲಿಯಾಗಿರುವ ೧೭ ವರ್ಷದ ಅಪ್ರಾಪ್ತ ಹಿಂದೂ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಗೋಲು ಅನ್ಸಾರಿ ಈ ಮುಸಲ್ಮಾನ ಯುವಕನು ತಾನು ಹಿಂದೂ ಎಂದು ಹೇಳಿ ಮೋಸ ಮಾಡಿ ಹುಡುಗಿಯನ್ನು ಪ್ರೀತಿಯ ಬಲೆಗೆ ಸಿಲುಕಿಸಿ ಲೈಂಗಿಕ ಕಿರುಕುಳ ನೀಡಿದನು. ಗೋಲು ಅನ್ಸಾರಿಯ ಒತ್ತಡದಿಂದ ಹಿಂದೂ ಯುವತಿಯು ಆತ್ಮಹತ್ಯೆ ಮಾಡಿಕೊಂಡಳು.
೧. ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಮತ್ತು ಭಾಜಪದ ನಾಯಕ ಬಾಬುಲಾಲ್ ಮರಾಂಡಿ ಇವರು ಗೋಲು ಅನ್ಸಾರಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಮರಾಂಡಿ ಇವರು ಟ್ವಿಟರ್ ನಲ್ಲಿ ಸಂತ್ರಸ್ತ ಹುಡುಗಿಯ ತಂದೆ ಪೊಲೀಸರಿಗೆ ಬರೆದಿರುವ ಪತ್ರ ಪೋಸ್ಟ ಮಾಡಿದ್ದಾರೆ.
೨. ಈ ಪತ್ರದ ಪ್ರಕಾರ, ಸಂತ್ರಸ್ತ ಹುಡುಗಿ ದಲಿತ ಜನಾಂಗದವಳಾಗಿದ್ದಾಳೆ. ಆರೋಪಿ ಗೋಲು ಅನ್ಸಾರಿ ಹಿಂದೂ ಎಂದು ಸುಳ್ಳು ಹೇಳಿ ಈ ಯುವತಿಯನ್ನು ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಅವನು ದೇವಸ್ಥಾನಕ್ಕೆ ಹೋಗಿ ಆಕೆಯ ಜೊತೆಗೆ ವಿವಾಹ ಮಾಡಿಕೊಳ್ಳುವ ನಾಟಕ ಮಾಡಿದ್ದನು.
೩. ನಂತರ ಹುಡುಗಿಗೆ ಗೋಲು ಅನ್ಸಾರಿ ಮುಸಲ್ಮಾನ ಎಂದು ತಿಳಿದ ನಂತರ ಅವನು ಆಕೆಯ ಮೇಲೆ ಮತಾಂತರಕ್ಕಾಗಿ ಒತ್ತಡ ಹೇರುತ್ತಿದ್ದನು. ಸಂತ್ರಸ್ತೇ ಹುಡುಗಿ ಮತಾಂತರ ಮತ್ತು ಸಾಮಾಜಿಕ ಪರಿಸ್ಥಿತಿಯ ಒತ್ತಡ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಳು.
लव जिहाद के लिए सबसे सेफ जोन बन चुके झारखंड में एक और नाबालिग बेटी षड्यंत्र का शिकार बन गई।
खलारी थाना की एक दलित नाबालिग पूजा को नाम बदलकर गोलू अंसारी ने पहले अपने प्रेम जाल में फंसाया, धोखे में रखकर शादी की, इसी बीच लड़की मां बनी।
गोलू लगातार पूजा का शोषण करता रहा और अपने घर ले… pic.twitter.com/ebmcuHFvCc— Babulal Marandi (@yourBabulal) June 8, 2023
ಸಂಪಾದಕೀಯ ನಿಲುವುಜಾರ್ಖಂಡದಲ್ಲಿ ಹಿಂದೂ ದ್ವೇಷಿ ಜಾರ್ಖಂಡ ಮುಕ್ತಿ ಮೋರ್ಚಾ ಪಕ್ಷದ ಸರಕಾರ ಇರುವುದರಿಂದ ಸಂತ್ರಸ್ತೆಗೆ ನ್ಯಾಯ ದೊರೆಯುವದರ ಬಗ್ಗೆ ಹಿಂದೂಗಳಿಗೆ ಅನುಮಾನ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !