ಹಿಂದೂ ಹುಡುಗಿಯರಿಗೆ ಹಿಜಾಬ್ ಧರಿಸಲು ಅನಿವಾರ್ಯಗೊಳಿಸಿದ ಪ್ರಕರಣ

ದಮೋಹ (ಮಧ್ಯಪ್ರದೇಶ) – ಹಿಂದೂ ಹುಡುಗಿಯರಿಗೆ ಹಿಜಾಬ್ ಧರಿಸಲು ಅನಿವಾರ್ಯಗೊಳಿಸಿದ್ದರಿಂದ ಹಾಗೂ ಮತಾಂತರಕ್ಕೆ ಪ್ರಯತ್ನ ಮಾಡಿದ್ದರಿಂದ ಇಲ್ಲಿಯ ಗಂಗಾ ಜಮುನಾ ಮಾಧ್ಯಮಿಕ ಶಾಲೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಶಿವರಾಜ ಸಿಂಹ ಚೌಹಾನ ಇವರು ಆದೇಶ ನೀಡಿದರು. ಆದಕ್ಕನುಸಾರ ಶಾಲೆಯ ಕಟ್ಟಡ ಈಗ ನೆಲಸಮ ಮಾಡಲಾಗುವುದು.
MP के दमोह में स्कूल पर कसा शिकंजा
गंगा जमना स्कूल पर चलेगा बुलडोज़र!
स्कूल पर अवैध निर्माण का आरोप #SauBaatKiEkBaat @KishoreAjwani @imDevu96 pic.twitter.com/gFNV4F5Uul— News18 India (@News18India) June 12, 2023
ದಮೋಹ ನಗರಪಾಲಿಕೆಯಿಂದ ಶಾಲೆಗೆ ಅನುಮತಿ ಇಲ್ಲದೆ ಶಾಲೆಯ ಕಟ್ಟಡ ಕಟ್ಟಿರುವುದರ ಬಗ್ಗೆ ಉತ್ತರಿಸುವಂತೆ ಪಾಲಿಕೆಯು ಶಾಲೆಗೆ ನೋಟಿಸ್ ನೀಡಿ ಮೂರು ದಿನದಲ್ಲಿ ಉತ್ತರ ನೀಡಲು ಆದೇಶ ನೀಡಿದೆ. (ಪಾಲಿಕೆಗೆ ಈ ಹಿಂದೆಯೇ ಗಮನಕ್ಕೆ ಬಂದಿರಲಿಲ್ಲವೇ ? – ಸಂಪಾದಕರು) ಈ ಹಿಂದೆ ಪೊಲೀಸರು ಶಾಲೆಗೆ ಸಂಬಂಧಿತ ಜನರನ್ನು ಬಂಧಿಸಿದ್ದಾರೆ. ಇದರ ಜೊತೆಗೆ ಶಾಲಾ ಸಂಚಾಲಕರ ವ್ಯವಸಾಯಗಳ ಮೇಲೆ ಕೂಡ ದಾಳಿ ನಡೆಸಲಾಗಿದೆ. ಅವರ ಪೆಟ್ರೋಲ್ ಪಂಪ್ ಸಹಿತ ಅನೇಕ ಅಂಗಡಿಗಳಿಗೆ ಬೀಗ ಜಡೆಯಲಾಗಿದೆ.
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು