ಸೀತಾಪುರ (ಉತ್ತರಪ್ರದೇಶ) ಇಲ್ಲಿಯ ಕರಸಾ ಗ್ರಾಮದಲ್ಲಿನ ಘಟನೆ

ಸೀತಾಪುರ (ಉತ್ತರಪ್ರದೇಶ) – ಇಲ್ಲಿಯ ಕರಸಾ ಗ್ರಾಮದ ಶಿವದೇವಸ್ಥಾನದಲ್ಲಿ ನುಗ್ಗಿ ಶ್ರೀರಾಮಚರಿತಮಾನಸ ಮತ್ತು ದೇವತೆಗಳ ಮೂರ್ತಿಯ ಮೇಲಿನ ವಸ್ತ್ರಯನ್ನು ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಫೀನ ಹೆಸರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ. ಹಿಂದೂ ಸಂಘಟನೆಗಳು, ನಫೀಸ ಮಾಧ್ಯಮವಾಗಿದ್ದು ಆತನಿಂದ ಇತರೆ ಯಾರಾದರೂ ಈ ಕೃತ್ಯವನ್ನು ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸಂಪಾದಕರ ನಿಲುವುಇಂತಹವರಿಗೆ ಕಠಿಣ ಶಿಕ್ಷೆಯಾಗದೇ ಇದ್ದರಿಂದ ಇಂತಹ ಘಟನೆಗಳನ್ನು ನಿರಂತರವಾಗಿ ನಡೆಯುತ್ತಿವೆ. ಈ ವಿಷಯದಲ್ಲಿ ಜಾತ್ಯತೀತವಾದಿ, ಪ್ರಗತಿ(ಅಧೋ)ಪರರು ಮೌನವಹಿಸುತ್ತಾರೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಿರಿ ! |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು