ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವಕ್ಕಾಗಿ ಕರ್ನಾಟಕದ `ಪೇಜಾವರ ಮಠ’ದ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ಶುಭಸಂದೇಶ

`ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ (ವೈಶ್ವಿಕ್ ಹಿಂದೂ ರಾಷ್ಟ್ರ ಮಹೋತ್ಸವದ) ಆಯೋಜನೆಯು ಅತ್ಯಂತ ಆವಶ್ಯಕತೆಯ ವಿಷಯವಾಗಿದೆ. ವಿಶ್ವದಲ್ಲಿ ಹಿಂದೂಗಳಿಗಾಗಿ ಕೇವಲ ಭಾರತವೊಂದೇ ದೇಶ ಇದೆ. ಈ ವಿಶ್ವದಲ್ಲಿ ಮತ್ತು ಸಮಾಜದಲ್ಲಿ ಹಿಂದೂಗಳಿಗೆ ಗೌರವದಿಂದ ಬದುಕಬೇಕಾಗಿದ್ದರೆ, ಈ ಜಾಗೃತಿಯು ಅತ್ಯಂತ ಆವಶ್ಯಕವಾಗಿದೆ. ಆದ್ದರಿಂದ ಎಲ್ಲ ಸಮಾನ ವಿಚಾರಧಾರೆಯ ಸಂಸ್ಥೆಗಳು ಅಥವಾ ಸಂಘಟನೆಗಳು ಒಂದೆಡೆ ಸೇರಿ ಚಿಂತನ, ಮಂಥನವನ್ನು ಮಾಡಬೇಕು. ಹಿಂದೂಜಾಗೃತಿಯ ಕಾರ್ಯವನ್ನು ಮುಂದಕ್ಕೆ ಕೊಂಡೊಯ್ಯಲು ಯಾವ ಯಾವ ಕ್ರಮಗಳನ್ನು ಕೈಕೊಳ್ಳಬಹುದು ಎಂದು ನಿರ್ಣಯಿಸುವುದು ಅತ್ಯಂತ ಆವಶ್ಯಕವಾಗಿದೆ. ಆದ್ದರಿಂದ ಈ ಅಧಿವೇಶನ ಅತ್ಯಂತ ಯೋಗ್ಯವಾಗಿದೆ. ಈ ಅಧಿವೇಶನವು ನಿಃಸಂಶಯವಾಗಿ ಉತ್ತರೋತ್ತರ ಅಭಿವೃದ್ಧಿ ಹೊಂದಬೇಕು ಎಂದು ನಾವು ಭಗವಾನ ಶ್ರೀಕೃಷ್ಣನ ಚರಣಗಳಲ್ಲಿ ಪ್ರಾರ್ಥಿಸೋಣ.
ಯತ್ರ ಯೋಗೇಶ್ವರಃ ಕೃಷ್ಣೋ ಯತ್ರ ಪಾರ್ಥೋ ಧನುರ್ಧರಃ|
ತತ್ರ ಶ್ರೀರ್ವಿಜಯೋ ಭೂತಿರ್ಧುವಾ ನೀತಿರ್ಮತಿರ್ಮಮ||
ಶ್ರೀ ಕೃಷ್ಣಾರ್ಪಣಮಸ್ತು
– ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಪೇಜಾವರ ಮಠ, ಕರ್ನಾಟಕ (ಜೂನ 2023)
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಾರತದ ಮೇಲೆ ಒತ್ತಡ ಹೇರುವುದು ಜಾಗತಿಕ ಸ್ಥಿರತೆಗೆ ಅತ್ಯಂತ ಅಪಾಯಕಾರಿ!
ನಮ್ಮ ಸೈನಿಕರ ಮೈ ಮುಟ್ಟಿದರೂ ಯುದ್ಧ ಭುಗಿಲೇಳುವುದು!
‘ಒಂದು ಬಲಿಷ್ಠ ಪಾಕಿಸ್ತಾನ ಅಮೆರಿಕದ ಹಿತಾಸಕ್ತಿಗೆ ಅತ್ಯಂತ ಅಗತ್ಯ!'(ವಂತೆ) – ಅಮೆರಿಕ
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation