
ಸಾಮ್ಯವಾದಿಗಳ ನಕಾರಾತ್ಮಕ ಸಿದ್ಧಾಂತದ ಪ್ರಭಾವದಿಂದ ದೇಶದಲ್ಲಿ ಹತ್ಯಾಕಾಂಡಗಳಾದವು. ಕಾರ್ಲ್ ಮಾರ್ಕ್ಸ್.ನ ‘ಕಮ್ಯುನಿಸ್ಟ್ ಮೆನಿಫೆಸ್ಟೊ’ದ ವಿಚಾರಗಳಿಗೆ ಬಲಿಯಾದ ಜನರು ಭಾರತಕ್ಕೆ ಸಾಮ್ಯವಾದ ತಂದರು. ಸಾಮ್ಯವಾದಿ ಸಿದ್ಧಾಂತವು ರಾಷ್ಟ್ರೀಯ ಹಿತಾಸಕ್ತಿಗೆ ಹಾನಿಕರವಾಗಿದೆ. 1980 ರ ದಶಕದಲ್ಲಿ ಅನೇಕ ದೇಶಗಳಲ್ಲಿ ಸಾಮ್ಯವಾದ ಅಂತ್ಯ ಕಂಡಿತು. ರಷ್ಯಾದಲ್ಲಿ ಸಾಮ್ಯವಾದ ಕೂಡ ಕೊನೆಗೊಂಡಿತು. ಚೀನಾವು ಸಾಮ್ಯವಾದವನ್ನಾಧರಿಸಿ ರಾಜ್ಯಪದ್ಧತಿ ಮುಂದುವರಿಸಿದ್ದರೂ ಅದು ತನ್ನ ಮೂಲ ಸಂಸ್ಕೃತಿಯನ್ನು ಉಳಿಸಿಕೊಂಡಿದೆ. ಸಾಮ್ಯವಾದಿ ಸಿದ್ಧಾಂತವು ಭಾರತೀಯ ಆಚಾರ-ವಿಚಾರಗಳ ವಿರುದ್ಧವಾಗಿದೆ. ಭಾರತದ ಸಾಮ್ಯವಾದಿಗಳು ಭಾರತೀಯ ಸಂಸ್ಕೃತಿಯ ಶತ್ರುಗಳಾಗಿದ್ದಾರೆ. ಸಾಮ್ಯವಾದಿಗಳು ಮುಸ್ಲಿಮರನ್ನು ಬಳಸಿ ಹಿಂದೂಗಳ ಮಾರಣಹೋಮ ನಡೆಸಿದರು. ಅವರು ಭಾರತೀಯ ಸಂಸ್ಕೃತಿಯನ್ನೇ ನಾಶ ಮಾಡಲು ಯತ್ನಿಸಿದರು. ಡಾ. ಅಂಬೇಡ್ಕರ್ ಇವರು, ಸಾಮ್ಯವಾದವು ಕಾಡ್ಗಿಚ್ಚಿನಂತೆ ಎಂದು ಹೇಳಿದ್ದರು. ಡಾ. ಅಂಬೇಡ್ಕರ ನಿಜವಾದ ರಾಷ್ಟ್ರೀಯವಾದಿಯಾಗಿದ್ದರು. ಅವರು ಮೊಟ್ಟಮೊದಲು ಹಿಂದೂ ರಾಷ್ಟ್ರದ ಕಲ್ಪನೆಯನ್ನು ಪ್ರಸ್ತಾಪಿಸಿದ್ದರು. ಮುಸ್ಲಿಮರು ಹುಟ್ಟಿನಿಂದಲೇ ತುಂಬಾ ಆಕ್ರಮಣಕಾರಿಯಾಗಿದ್ದಾರೆ. ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಿಗೆ ಬರಲು ಅಸಾಧ್ಯ. ‘ಭಾರತವನ್ನು ವಿಭಜಿಸಬೇಕಾದರೆ, 100 ರಷ್ಟು ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬೇಕು ಮತ್ತು ಹಿಂದುಸ್ಥಾನವು ಹಿಂದೂಗಳಿಗಾಗಿ ಉಳಿಯಲಿ’, ಎಂದು ಡಾ. ಅಂಬೇಡ್ಕರ್ ಮಂಡಿಸಿದ್ದರು. ನಮ್ಮನ್ನು ಸದ್ಭಾವನೆಯಿಂದ ನಡೆಸಿಕೊಳ್ಳುವವರನ್ನು ಮಾತ್ರ ನಾವು ಸದ್ಭಾವನೆಯಿಂದ ನಡೆಸಿಕೊಳ್ಳಬೇಕು. ದುಷ್ಟ ರೀತಿಯಲ್ಲಿ ವರ್ತಿಸುವವರಿಂದ ಸಜ್ಜನರನ್ನು ರಕ್ಷಿಸಬೇಕು ಎಂದು ರಾಮಾಯಣದ ಬೋಧನೆಯಾಗಿದೆ ಎಂದು ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!