
ಹಲ್ಡ್ವಾನಿ (ಉತ್ತರಾಖಂಡ) – ಇಲ್ಲಿಯ ಗೋವಿನ ಮೇಲೆ ಬಲಾತ್ಕಾರ ಮಾಡಿರುವ ಮುಸಲ್ಮಾನ ಯುವಕನನ್ನು ಸ್ಥಳೀಯರು ಥಳಿಸಿದ್ದಾರೆ ಮತ್ತು ಅವನನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಅವನ ಹೆಸರು ಹಾಫಿಜ್ ಎಂದಿದ್ದು ಆತ ಮೂಲತಃ ಉತ್ತರ ಪ್ರದೇಶದ ರಾಮಪುರದವನಾಗಿದ್ದಾನೆ. ಅವನು ಮುಂಗೈಯಲ್ಲಿ ಕೆಂಪು ದಾರ ಕಟ್ಟಿದ್ದನು .
ಸಂಪಾದಕೀಯ ನಿಲುವುಇಂತಹ ವಿಕೃತ ವಾಸನಾಂಧರಿಗೆ ಕಠಿಣ ಶಿಕ್ಷೆ ಆಗದೇ ಇರುವುದರಿಂದ ಇಂತಹ ಘಟನೆಗಳು ಘಟಿಸುತ್ತವೆ. ಇದರ ವಿರುದ್ಧ ಕಠಿಣ ಕಾನೂನು ರೂಪಿಸುವ ಅವಶ್ಯಕತೆ ಇದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!