
ಜಾಮನಗರ (ಗುಜರಾತ) – ‘ಬಿಪರ್ಜಾಯ್’ ಚಂಡಮಾರುತವು ಜೂನ್ ೧೫ ರ ರಾತ್ರಿ ಗುಜರಾತನ ಜಖಾವು ಕರಾವಳಿಗೆ ಅಪ್ಪಳಿಸಿದ್ದು, ೨ ಜನರು ಸಾವನ್ನಪ್ಪಿದ್ದಾರೆ ಮತ್ತು ೨೨ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದಲ್ಲದೇ ಪ್ರಾಣಿಗಳೂ ಸಾವನ್ನಪ್ಪಿವೆ ಎಂದು ವರದಿಯಾಗಿದೆ. ಈ ಚಂಡಮಾರುತ ಗುಜರಾತನ ಕರಾವಳಿಗೆ ಅಪ್ಪಳಿಸಿದುದರಿಂದ ೮ ಜಿಲ್ಲೆಗಳು ಹಾನಿಗೊಳಗಾಗಿವೆ. ಚಂಡಮಾರುತದ ಸಮಯದಲ್ಲಿ ಇಲ್ಲಿ ಭಾರೀ ಮಳೆಯಾಗಿದ್ದು ಗಂಟೆಗೆ ೧೨೦ ಕಿ.ಮೀ.ನಷ್ಟು ವೇಗವಾಗಿ ಗಾಳಿ ಬೀಸುತ್ತಿತ್ತು. ಈ ಚಂಡಮಾರುತವು ಇಗ ರಾಜಸ್ಥಾನದತ್ತ ಸಾಗಿದ್ದರಿಂದ ವೇಗವು ಕಡಿಮೆಯಾಗಿದೆ.
Massive floods after heavy rains due to Biperjoy Cyclone in Gujarat, India 🇮🇳
TELEGRAM JOIN 👉 https://t.co/yY0dMMK1fg pic.twitter.com/blxw1jP1BZ
— Disaster News (@Top_Disaster) June 15, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!