
ಜಾಮನಗರ (ಗುಜರಾತ) – ‘ಬಿಪರ್ಜಾಯ್’ ಚಂಡಮಾರುತವು ಜೂನ್ ೧೫ ರ ರಾತ್ರಿ ಗುಜರಾತನ ಜಖಾವು ಕರಾವಳಿಗೆ ಅಪ್ಪಳಿಸಿದ್ದು, ೨ ಜನರು ಸಾವನ್ನಪ್ಪಿದ್ದಾರೆ ಮತ್ತು ೨೨ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದಲ್ಲದೇ ಪ್ರಾಣಿಗಳೂ ಸಾವನ್ನಪ್ಪಿವೆ ಎಂದು ವರದಿಯಾಗಿದೆ. ಈ ಚಂಡಮಾರುತ ಗುಜರಾತನ ಕರಾವಳಿಗೆ ಅಪ್ಪಳಿಸಿದುದರಿಂದ ೮ ಜಿಲ್ಲೆಗಳು ಹಾನಿಗೊಳಗಾಗಿವೆ. ಚಂಡಮಾರುತದ ಸಮಯದಲ್ಲಿ ಇಲ್ಲಿ ಭಾರೀ ಮಳೆಯಾಗಿದ್ದು ಗಂಟೆಗೆ ೧೨೦ ಕಿ.ಮೀ.ನಷ್ಟು ವೇಗವಾಗಿ ಗಾಳಿ ಬೀಸುತ್ತಿತ್ತು. ಈ ಚಂಡಮಾರುತವು ಇಗ ರಾಜಸ್ಥಾನದತ್ತ ಸಾಗಿದ್ದರಿಂದ ವೇಗವು ಕಡಿಮೆಯಾಗಿದೆ.
Massive floods after heavy rains due to Biperjoy Cyclone in Gujarat, India 🇮🇳
TELEGRAM JOIN 👉 https://t.co/yY0dMMK1fg pic.twitter.com/blxw1jP1BZ
— Disaster News (@Top_Disaster) June 15, 2023
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !