

ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವದ ಸ್ಥಳದಲ್ಲಿ ‘ಹಿಂದು ರಾಷ್ಟ್ರದಿಂದ ಹಿಂದು ವಿಶ್ವದವರೆಗೆ’ ಈ ಪರಿಕಲ್ಪನೆಯನ್ನು ಆಧರಿಸಿದ ‘ಫೋಟೊ ಪಾಯಿಂಟ್’ (ಛಾಯಾಗ್ರಹಣಕ್ಕಾಗಿ ವಿಶೇಷ ಕೊಠಡಿ)ಅನ್ನು ಏರ್ಪಡಿಸಲಾಗಿತ್ತು. ಈ ಸ್ಥಳದಲ್ಲಿ ಅನೇಕ ಹಿಂದುತ್ವನಿಷ್ಠರು ‘ಜಯತು ಜಯತು ಹಿಂದುರಾಷ್ಟ್ರಮ್’ ಎಂದು ಜಯಘೋಷ ಮಾಡುತ್ತಾ ಉತ್ಸಾಹದಿಂದ ಛಾಯಾತ್ರಗಳನ್ನು ತೆಗೆದರು !
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ