
ಪ್ರತಿಯೊಬ್ಬ ವ್ಯಕ್ತಿಯು ಪ್ರಭು ಶ್ರೀರಾಮನಂತೆ ವರ್ತಿಸುವನೋ, ಆಗ ರಾಮರಾಜ್ಯ ಬರಲಿದೆ. ರಾಮರಾಜ್ಯಕ್ಕಾಗಿ ಹಿಂದೂಗಳಿಗೆ ಧರ್ಮಶಿಕ್ಷಣ ನೀಡುವ ಆವಶ್ಯಕತೆಯಿದೆ. ಚುನಾವಣೆಯ ಸಮಯದಲ್ಲಿ ನಾಯಕರು ಮತಕ್ಕಾಗಿ ನಮ್ಮ ಬಳಿ ಕೈಯೊಡ್ಡುತ್ತಾರೆ; ಆದರೆ ಭಗವಂತನು ನಮ್ಮ ಮುಖ್ಯ ನಾಯಕನಾಗಿದ್ದಾನೆ. ಆ ಮುಖ್ಯ ನಾಯಕನೊಂದಿಗೆ ಅನುಸಂಧಾನ ಇಟ್ಟುಕೊಳ್ಳಬೇಕು. ನಮಗೆ ಸಂವಿಧಾನದಲ್ಲಿ ತಿದ್ದುಪಡಿ ಮಾಡಿಯೇ ಹಿಂದೂ ರಾಷ್ಟ್ರ ಸ್ಥಾಪಿಸ ಬೇಕಿದೆ. ಭಾರತದಲ್ಲಿ ಸಮಾನ ನಾಗರಿಕ ಕಾನೂನು, ಹಾಗೆಯೇ ಮತಾಂತರವನ್ನು ತಡೆಗಟ್ಟಲು ಕಠಿಣ ಕಾನೂನುಗಳನ್ನು ರಚಿಸಬೇಕು. ಕೃಷಿ ಮತ್ತು ಋಷಿಗಳ ರಕ್ಷಣೆ ಮಾಡಬೇಕು ಎಂದು ಹೇಳಿದರು.
(ಸೌಜನ್ಯ – Hindu Janajagruti Samiti)
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 235 ಮಂದಿ ಸಾವು!
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು