
ಪ್ರತಿಯೊಬ್ಬ ವ್ಯಕ್ತಿಯು ಪ್ರಭು ಶ್ರೀರಾಮನಂತೆ ವರ್ತಿಸುವನೋ, ಆಗ ರಾಮರಾಜ್ಯ ಬರಲಿದೆ. ರಾಮರಾಜ್ಯಕ್ಕಾಗಿ ಹಿಂದೂಗಳಿಗೆ ಧರ್ಮಶಿಕ್ಷಣ ನೀಡುವ ಆವಶ್ಯಕತೆಯಿದೆ. ಚುನಾವಣೆಯ ಸಮಯದಲ್ಲಿ ನಾಯಕರು ಮತಕ್ಕಾಗಿ ನಮ್ಮ ಬಳಿ ಕೈಯೊಡ್ಡುತ್ತಾರೆ; ಆದರೆ ಭಗವಂತನು ನಮ್ಮ ಮುಖ್ಯ ನಾಯಕನಾಗಿದ್ದಾನೆ. ಆ ಮುಖ್ಯ ನಾಯಕನೊಂದಿಗೆ ಅನುಸಂಧಾನ ಇಟ್ಟುಕೊಳ್ಳಬೇಕು. ನಮಗೆ ಸಂವಿಧಾನದಲ್ಲಿ ತಿದ್ದುಪಡಿ ಮಾಡಿಯೇ ಹಿಂದೂ ರಾಷ್ಟ್ರ ಸ್ಥಾಪಿಸ ಬೇಕಿದೆ. ಭಾರತದಲ್ಲಿ ಸಮಾನ ನಾಗರಿಕ ಕಾನೂನು, ಹಾಗೆಯೇ ಮತಾಂತರವನ್ನು ತಡೆಗಟ್ಟಲು ಕಠಿಣ ಕಾನೂನುಗಳನ್ನು ರಚಿಸಬೇಕು. ಕೃಷಿ ಮತ್ತು ಋಷಿಗಳ ರಕ್ಷಣೆ ಮಾಡಬೇಕು ಎಂದು ಹೇಳಿದರು.
(ಸೌಜನ್ಯ – Hindu Janajagruti Samiti)
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !